ರಾಜೀವ್ ಗಾಂಧಿ ಹತ್ಯೆಯಾಗಿ ಇಪ್ಪತ್ತೈದು ವರ್ಷ..!?

Date:

ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯನ್ನು ಎಲ್ಟಿಟಿಐ ಉಗ್ರರು ಹತ್ಯೆಗೈದು ಇವತ್ತಿಗೆ ಇಪ್ಪತ್ತೈದು ವರ್ಷವಾಗಿದೆ. ಆತ್ಮಹುತಿ ಬಾಂಬರ್ ಧನು ರಾಜೀವ್ ಗಾಂಧಿಯನ್ನು ಬಲಿತೆಗೆದುಕೊಂಡಿದ್ದಳು. ಎಲ್ಟಿಟಿಐ ಮುಖ್ಯಸ್ಥ ಪ್ರಭಾಕರನ್ ಅಣತಿಗೆ ಜಗತ್ತೇ ಬೆಚ್ಚಿಬೀಳುವ ದುರ್ಘಟನೆ ನಡೆದುಹೋಗಿತ್ತು. ರಾಜೀವ್ ಗಾಂಧಿಯನ್ನು ಕೊಂದವರಲ್ಲಿ ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದರು. ಉಳಿದವರಿಗೆ ಗಲ್ಲು ಶಿಕ್ಷೆಯಾದರೂ ಆಮೇಲೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ರಾಜೀವ್ ಹತ್ಯೆ ನಂತರ ಕಾಂಗ್ರೆಸ್ ಅನ್ನು ಸೋನಿಯಾ ಗಾಂಧಿ ಮುನ್ನಡೆಸುತ್ತಿದ್ದಾರೆ. ಈ ನಡುವೆ ರಾಹುಲ್ ಗಾಂಧಿಗೆ ಜವಬ್ಧಾರಿವಹಿಸಿದ ನಂತರ ಕಾಂಗ್ರೆಸ್ ಅಧಃಪತನದತ್ತ ಸಾಗಿದೆ.

 

POPULAR  STORIES :

ಇದ್ದಕ್ಕಿದ್ದಂತೆ ಗೇಲ್ ಸಿಡಿತಿರೋದು ಯಾಕೆ..!? ಕೊಹ್ಲಿ ಬಳಿ ಗೇಲ್ ಹೇಳಿದ್ದೇನು ಗೊತ್ತಾ..!?

ಐಶ್ವರ್ಯಗೆ ಶಾಕ್ ಕೊಟ್ಟ ಅಭಿಷೇಕ್ ಬಚ್ಚನ್ ನ ನಡುವಳಿಕೆ..! #Video

ಮುಳುಗಲಿದೆ ಮುಂಬೈ..! ಕೋಲ್ಕತಾಕ್ಕೂ ಅಪಾಯ ತಪ್ಪಿದಲ್ಲ..!

ಈ ಅವಳಿ ಸೋದರಿಯರಿಗೆ ವಿಚಿತ್ರ ಬಯಕೆ..!? ಅದೇನಂತಾ ನೀವೇ ಓದಿ..!?

ಕಾಮನ್ ಮ್ಯಾನ್ ಅಮಾಂಗ್ ದ ಅನ್ ಕಾಮನೆಸ್ಟ್..!

ಏಲಿಯೆನ್ಸ್ ಗಳನ್ನು ಹುಡುಕಲು ಹೊರಟ ವಿಜ್ಞಾನಿಗಳು.

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...