ರಕ್ಷಿತ್ -ರಶ್ಮಿಕಾ ಬ್ರೇಕ್ ಅಪ್…!? ಮುತ್ತಿ‌ನ‌ ಕಥೆ ಕೊನೆಗೂ ಇಬ್ಬರನ್ನು ದೂರ ಮಾಡಿ ಬಿಟ್ಟಿತೇ?!

Date:

‘ಕಿರಿಕ್ ಪಾರ್ಟಿ’ ಖ್ಯಾತಿಯ ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ನಡುವೆ ಅರಳಿದ್ದ ಪ್ರೀತಿ ಮದುವೆ ತನಕ ಬಂದಿತ್ತು. ನಿಶ್ಚಿತಾರ್ಥ ಆಗಿತ್ತು. ಆದರೆ, ಇತ್ತೀಚೆಗೆ ಇವರ ಸಂಬಂಧ ಮುರಿದು ಬಿದ್ದಿದೆ ಎಂಬ ಅಂತೆ-ಕಂತೆ ಪುರಾಣಗಳು ಕೇಳಿ ಬರ್ತಿದ್ದವು. ಈಗ ಈ ಅಂತೆ-ಕಂತೆಗಳೇ ನಿಜವಾಗಿದೆ..!?

ಹೌದು, ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ನಡುವೆ ಬ್ರೇಕಪ್ ಆಗಿದೆ ಎಂದು ಹೇಳಲಾಗುತ್ತಿದೆ.

ಇಂದು ರಶ್ಮಿಕಾ ಕನ್ನಡ ಮತ್ತು ತೆಲುಗಿನ ಟಾಪ್ ಮೋಸ್ಟ್ ನಟಿ.‌ ಅನೇಕ ಸಿನಿಮಾಗಳು ಕೊಡಗಿನ ಈ ಬೆಡಗಿ ಕೈಯಲ್ಲಿದೆ.
ರಶ್ಮಿಕಾ ಅಭಿನಯದ ‘ಗೀತಾ ಗೋವಿಂದಂ’ ಸಿನಿಮಾದ ‘ಒಂದು ಮುತ್ತಿನ’ ಸೀನ್ ಬ್ರೇಕಪ್ ಅಪ್ ಗೆ ಭದ್ರ ಬುನಾದಿ ಹಾಕಿದಂತಿದೆ. ಈ ಮೊದಲು ಬ್ರೇಕಪ್ ಸುದ್ದಿ ಬಂದಾಗಲೆಲ್ಲ ರಶ್ಮಿಕಾ -ರಕ್ಷಿತ್ ತೇಪೆ ಹಚ್ಚುವ ಕೆಲಸಕ್ಕೆ ಮುಂದಾಗಿದ್ದರು‌. ಇದೀಗ ಇಬ್ಬರು‌ ಪರಸ್ಪರ ಒಪ್ಪಿ ದೂರಾಗಲು ನಿರ್ಧರಿಸಿದ್ದಾರೆ ಎಂದು‌ ತಿಳಿದುಬಂದಿದೆ.
ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ನಡುವೆ ಸಹ ಗಾಸಿಪ್ ಹರಿದಾಡಿದ್ದಿದೆ.
ಕನ್ನಡ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಬ್ಯುಸಿ ಇರುವ ರಶ್ಮಿಕಾ ಕುಟುಂಬಸ್ಥರೊಂದಿಗೆ ಚರ್ಚಿಸಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ತಮಗೆ ಮದುವೆಗಿಂತ ಕೆರಿಯರ್ ಮುಖ್ಯ ಎಂದು ರಕ್ಷಿತ್- ರಶ್ಮಿಕಾ ದೂರ ಆಗುತ್ತಿದ್ದಾರೆ ಎಂದಿ ವರದಿ ಆಗಿದೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...