ದನದ ಕೊಟ್ಟಿಗೆಯಲ್ಲಿ ಸಿಕ್ಕಿಬಿದ್ದ ಚಿರತೆ….

Date:

ಚಿರತೆಯೊಂದು ನಾಯಿಯನ್ನು ಹಿಡಿಯಲು‌ ಹೋಗಿ ದನದ ಕೊಟ್ಟಿಗೆಯಲ್ಲಿ ಸಿಕ್ಕಿಬಿದ್ದಿರೋ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ರಾಮನಗರ ತಾಲೂಕಿನ ಸಂಗಬಸವನದೊಡ್ಡಿ ಗ್ರಾಮಕ್ಕೆ ಇಂದು ಬೆಳಗಿನ ಜಾವ ಕಾಡಿನಿಂದ ಚಿರತೆಯೊಂದು ಆಹಾರ ಹುಡುಕಿಕೊಂಡು‌ ಬಂದಿದ್ದು, ನಾಯಿಯನ್ನು ತಿನ್ನಲು ಹೋಗಿದೆ.


ಆ ನಾಯಿ ತಪ್ಪಿಸಿಕೊಂಡು ಹೋಗಿ ಗ್ರಾಮದ ರವಿ ಎನ್ನುವವರ ಮನೆಯ ದನದ ಕೊಟ್ಟಿಗೆಗೆ ಹೋಗಿದೆ. ನಾಯಿಯನ್ನು ಹಿಂಬಾಲಿಸಿದ ಚಿರತೆ ಕೊಟ್ಟಿಗೆಗೆ ನುಗ್ಗಿದೆ.


ಚಿರತೆ ದನದ‌ ಕೊಟ್ಟಿಗೆಗೆ ನುಗ್ಗಿದ್ದನ್ನು ಕಂಡ ರವಿ ಅದು ತಪ್ಪಿಸಿಕೊಂಡು ಹೋಗದಂತೆ ‌ಬಾಗಿಲು ಹಾಕಿದ್ದಾರೆ.
ನಂತರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು , ಸಿಬ್ಬದಿ ಅರವಳಿಕೆ ನೀಡಿ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...