ಪರಾರಿಯಾಗಲು ಯತ್ನಿಸಿದ ಶೀರೂರು ಶ್ರೀ ಆಪ್ತೆ ಬಂಧನ

Date:

ಶೀರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆ ನಂತರ ಪರಾರಿಯಾಗಲು ಯತ್ನಿಸಿದ ಶ್ರೀಗಳ ಆಪ್ತೆ ರಮ್ಯಾ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬುರ್ಖಾ ಧರಿಸಿ ರಮ್ಯಾ ಪರಾರಿಯಾಗಲು ಯತ್ನಿಸಿದ್ದು, ಬೆಳ್ತಂಗಡಿ ತಾಲೂಕಿನ ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನದ ಬಳಿ ಪೊಲೀಸರು ಆಕೆಯನ್ನು ಹಿಡಿದಿದ್ದಾರೆ.
ರಮ್ಯಾ ಮೂವರು ಮಹಿಳೆಯರೊಂದಿಗೆ ಎರ್ಟಿಗಾ ಕಾರ್ ನಲ್ಲಿ ತೆರಳುತ್ತಿದ್ದರು. ದೇವಸ್ಥಾನದ ಬಳಿ ಕಾರ್ ಪಂಕ್ಚರ್ ಆಗಿದೆ. ಈ ವೇಳೆ ರಮ್ಯಾ ಪರಾರಿಯಾಗಲು ಯತ್ನಿಸಿರೋದು ಬೆಳಕಿಗೆ ಬಂದಿದೆ‌.‌ ಉಡುಪಿ ಪೊಲೀಸರ ಸೂಚನೆ ಮೇರೆಗೆ ವೇಣೂರು ಪೊಲೀಸರು ಆಕೆಯನ್ನು ಬಂಧಿಸಿ, ಉಡುಪಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮೋದಿ ತಾಯಿಯ ಕುರಿತಾದ ಎಐ ವಿಡಿಯೋ ತೆಗೆದು ಹಾಕುವಂತೆ ಕಾಂಗ್ರೆಸ್​​ʼಗೆ ಹೈಕೋರ್ಟ್ ಸೂಚನೆ

ಮೋದಿ ತಾಯಿಯ ಕುರಿತಾದ ಎಐ ವಿಡಿಯೋ ತೆಗೆದು ಹಾಕುವಂತೆ ಕಾಂಗ್ರೆಸ್​​ʼಗೆ ಹೈಕೋರ್ಟ್...

SBI ಬ್ಯಾಂಕಿನಲ್ಲಿ 21 ಕೋಟಿ ದರೋಡೆ: ಎಸ್ಪಿ ಲಕ್ಷ್ಮಣ ನಿಂಬರಗಿ

SBI ಬ್ಯಾಂಕಿನಲ್ಲಿ 21 ಕೋಟಿ ದರೋಡೆ: ಎಸ್ಪಿ ಲಕ್ಷ್ಮಣ ನಿಂಬರಗಿ ವಿಜಯಪುರ:- SBI...

ಬಿಳಿ ಕೂದಲಿಗೆ ಮನೆಮದ್ದು: ನ್ಯಾಚುರಲ್ ಹೋಮ್ ಮೇಡ್ ಹೇರ್ ಆಯಿಲ್ ಇಲ್ಲಿದೆ

ಬಿಳಿ ಕೂದಲಿಗೆ ಮನೆಮದ್ದು: ನ್ಯಾಚುರಲ್ ಹೋಮ್ ಮೇಡ್ ಹೇರ್ ಆಯಿಲ್ ಇಲ್ಲಿದೆ ತಾತ್ಕಾಲಿಕ...

ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ!

ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ! ಬೆಂಗಳೂರು:...