ಬಹುರೂಪಿ ರಾಷ್ಟ್ರೀಯ ರಂಗೋತ್ಸವ

Date:

ಡಿಸೆಂಬರ್ 8ರಿಂದ 15ರವರೆಗೆ ಮೈಸೂರಿನಲ್ಲಿ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ನಡೆಯಲಿದೆ. ಮೈಸೂರಿನ ರಂಗಾಯಣದಲ್ಲಿ ಬಹುರೂಪಿ ಆಯೋಜಿಸಲಾಗಿದ್ದು, ಗಾರುಡಿ ಗೊಂಬೆಗಳೊಂದಿಗೆ ಪ್ರಚಾರಾಂದೋಲನ ನಡೆಯುತ್ತಿದೆ.

ರಂಗಾಯಣ ‌ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನೇತೃತ್ವದಲ್ಲಿ ಮೈಸೂರು ಮೇಯರ್ ಶಿವಕುಮಾರ್ಗೆ ಬಹುರೂಪಿ ರಂಗೋತ್ಸವಕ್ಕೆ ಆಹ್ವಾನವನ್ನ ನೀಡಲಾಯಿತು. ಕುವೆಂಪುನಗರದಲ್ಲಿರುವ ಮೇಯರ್ ನಿವಾಸದ ಬಳಿಗೆ ತೆರಳಿ ಅಡ್ಡಂಡ ಕಾರ್ಯಪ್ಪ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಆಹ್ವಾನ ನೀಡಿದ್ದಾರೆ.

ಈ ವೇಳೆ ರಂಗಾಯಣ ಉಪ‌ನಿರ್ದೇಶಕಿ ನಿರ್ಮಲಾ ಮಠಪತಿ, ರಂಗಾಯಣ ಕಲಾವಿದರು ಭಾಗಿಯಾಗಿದ್ರು.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...

ಮಹಿಳೆಯರೇ, ರೋಸ್‌ ವಾಟರ್‌ ಬಳಕೆಯ ಮೊದಲು ಈ ವಿಷಯ ತಿಳಿದಿರಲಿ

ಮಹಿಳೆಯರೇ, ರೋಸ್‌ ವಾಟರ್‌ ಬಳಕೆಯ ಮೊದಲು ಈ ವಿಷಯ ತಿಳಿದಿರಲಿ ಸೌಂದರ್ಯಕ್ಕೆ ರೋಸ್‌...

ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಷ

ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಷ ನವದೆಹಲಿ: ಇತ್ತೀಚಿನ ದಿನಗಳಲ್ಲಿ...