ರಣವೀರ್ ಸಿಂಗ್ ಗೆ ಮನೋವೈದ್ಯರಿಂದ ಚಿಕಿತ್ಸೆ…!

Date:

ಡಿಸೆಂಬರ್ 1ರಂದು ಬಹನಿರೀಕ್ಷಿತ ಬಾಲಿವುಡ್ ಸಿನಿಮಾ ‘ಪದ್ಮಾವತಿ’ ತೆರೆಕಾಣಲಿದೆ. ಆದರೆ, ಈ ಸಿನಿಮಾದಲ್ಲಿ ಅಲ್ಲಾವುದ್ಧೀನ್ ಖಿಲ್ಜಿಯಾಗಿ ಅಭಿಮಯಿಸಿರುವ ರಣವೀರ್ ಸಿಂಗ್ ಮನೋವೈದ್ಯರ‌ ಮೊರಹೋಗಬೇಕಾಗಿದೆ.


ಅಲ್ಲಾವುದ್ದೀನ್ ಖಿಲ್ಜಿ ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿದ್ದರು. ಧೀರ್ಘಕಾಲ ಅಲ್ಲಾವುದ್ದೀನ್ ಖಿಲ್ಜಿ ಪಾತ್ರದಲ್ಲಿ ತಲ್ಲೀನರಾಗಿದ್ದರಿಂದ ಖಿಲ್ಜಿಯಂತೆಯೇ ಆಗ್ಬಿಟ್ಟಿದ್ದಾರಂತೆ..!! ಅದಕ್ಕಾಗಿ ಈಗ ಮನೋವೈದ್ಯರಿಂದ ಚಿಕಿತ್ಸೆ ಪಡೀತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...