ಅತ್ಯಾಚಾರಿಗಳಿಗೆ‌ ಉಳಿಗಾಲವಿಲ್ಲ: ಮೌನ ಮುರಿದ ಮೋದಿ

Date:

ಉತ್ತರ ಪ್ರದೇಶ‌ ಹಾಗೂ ಜಮ್ಮು‌‌ಕಾಶ್ಮೀರದ ಕಥುವಾ ಪ್ರದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದ್ದಾರೆ. ಅತ್ಯಾಚಾರಿಗಳಿಗೆ ಉಳಿಗಾಲವಿಲ್ಲ ಎಂದು ಹೇಳಿದ್ದಾರೆ.


ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿರುವ ಅವರು, ಇಂತಹ ಅಮಾನವೀಯ ಘಟನೆಗಳನ್ನು ಕೆಂಪುಕೋಟೆ ಮೇಲೆ ನಿಂತು ಯುವಕರನ್ನು ಪ್ರಶ್ನಿಸುವ ಧೈರ್ಯ ತಮಗುಂಟು. ಆದ್ರೆ ಸಮಾಜದಲ್ಲಿ ಸಾಮಾಜಿಕ ಮೌಲ್ಯ,‌ಕುಟುಂಬ ಸಂದರ್ಭಗಳನ್ನು ಬಲಪಡಿಸೋ ಅಗತ್ಯವಿದೆ. ಅಂಬೇಡ್ಕರ್ ಅವರ ಕನಸಿನ‌ ಭಾರತವನ್ನು ನಿರ್ಮಾಣ‌ ಮಾಡಲು ಇದರಿಂದ ಸಾಧ್ಯಮ ಆದರೆ, ಇಂತಹ ಘಟನೆಗಳು ಮನೋಬಲ ಕದಲಿಸುತ್ತವೆ ಎಂದು ಸರಣಿ ಟ್ವೀಟ್ ನಲ್ಲಿ‌ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...