ರಶ್ಮಿಕಾ ಮಂದಣ್ಣ ಹೃದಯ ಚೂರ್ ಚೂರ್ ಆಯ್ತಂತೆ..!! ಕಾರಣವೇನು ಗೊತ್ತಾ..?

Date:

ರಶ್ಮಿಕಾ ಮಂದಣ್ಣ ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿ ಆಗ್ತಾನೆ ಇರ್ತಾರೆ. ಕನ್ನಡ ಚಿತ್ರರಂಗದಿಂದ ತೆಲುಗು ಚಿತ್ರರಂಗಕ್ಕೆ ಹಾರಿರುವ ಈ ಬೆಡಗಿಗೆ ಈಗ ಹೃದಯ ಚೂರು ಚೂರು ಆಗಿದೆ ಅಂತೆ.. ಯಾಕೆ ಹಿಂಗ್ ಆಯ್ತು,‌ ಕಾರಣವೇನು ರಶ್ಮಿಕಾ ಅಂದ್ರೆ ಹೀಗೆ ಹೇಳ್ತಿದ್ದಾರೆ ಕೇಳಿ..ಈ ಬಗ್ಗೆ ನಾನು ಕೇಳಿದೆ ಆದರೆ, ಇದು ಇಷ್ಟೊಂದು ಹಾಳಾಗಿದೆ ಎಂದು ಗೊತ್ತಿರಲಿಲ್ಲ. ಇದನ್ನು ಪ್ರತ್ಯಕ್ಷವಾಗಿ ಕಂಡು ನನ್ನ ಹೃದಯ ಚೂರ್ ಚೂರ್ ಆಗಿದೆ ಎಂದು ರಶ್ಮಿಕಾ ತಮ್ಮ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ. ಯಾವುದರ ಬಗ್ಗೆ ಅಂತೀರಾ? ರಶ್ಮಿಕಾ ಹೇಳುತ್ತಿರೋದು ಬೆಳ್ಳಂದೂರು ಕೆರೆ ಬಗ್ಗೆ.ರಶ್ಮಿಕಾ ಬೆಳ್ಳಂದೂರು ಕೆರೆಯಲ್ಲಿ ಜಲ ಮಾಲಿನ್ಯದ ಕುರಿತು ಅರಿವು ಮೂಡಿಸಲು ಡಾಕ್ಯುಮೆಂಟರಿ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ರಶ್ಮಿಕಾ ಅದರ ಫೋಟೋಶೂಟ್‍ ನಲ್ಲಿ ಭಾಗವಹಿಸಿದ್ದರು. ಈ ಸಮಯದಲ್ಲಿ ಬೆಳ್ಳಂದೂರು ಕೆರೆಯ ದುಸ್ಥಿತಿ ನೋಡಿ ಈ ರೀತಿ ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ....

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ. ಶಿವಕುಮಾರ್ ಮರುಪ್ರಶ್ನೆ

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ....

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ ಪ್ರತಿದಿನ ಬೆಳಗ್ಗೆ ಸೂರ್ಯೋದಯದ...

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ ಬೆಳಗಾವಿ: ರಾಜ್ಯದ ವಿವಿಧ ಅಗ್ನಿಶಾಮಕ...