ರಶ್ಮಿಕಾ ಮಂದಣ್ಣ ಹೃದಯ ಚೂರ್ ಚೂರ್ ಆಯ್ತಂತೆ..!! ಕಾರಣವೇನು ಗೊತ್ತಾ..?

Date:

ರಶ್ಮಿಕಾ ಮಂದಣ್ಣ ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿ ಆಗ್ತಾನೆ ಇರ್ತಾರೆ. ಕನ್ನಡ ಚಿತ್ರರಂಗದಿಂದ ತೆಲುಗು ಚಿತ್ರರಂಗಕ್ಕೆ ಹಾರಿರುವ ಈ ಬೆಡಗಿಗೆ ಈಗ ಹೃದಯ ಚೂರು ಚೂರು ಆಗಿದೆ ಅಂತೆ.. ಯಾಕೆ ಹಿಂಗ್ ಆಯ್ತು,‌ ಕಾರಣವೇನು ರಶ್ಮಿಕಾ ಅಂದ್ರೆ ಹೀಗೆ ಹೇಳ್ತಿದ್ದಾರೆ ಕೇಳಿ..ಈ ಬಗ್ಗೆ ನಾನು ಕೇಳಿದೆ ಆದರೆ, ಇದು ಇಷ್ಟೊಂದು ಹಾಳಾಗಿದೆ ಎಂದು ಗೊತ್ತಿರಲಿಲ್ಲ. ಇದನ್ನು ಪ್ರತ್ಯಕ್ಷವಾಗಿ ಕಂಡು ನನ್ನ ಹೃದಯ ಚೂರ್ ಚೂರ್ ಆಗಿದೆ ಎಂದು ರಶ್ಮಿಕಾ ತಮ್ಮ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ. ಯಾವುದರ ಬಗ್ಗೆ ಅಂತೀರಾ? ರಶ್ಮಿಕಾ ಹೇಳುತ್ತಿರೋದು ಬೆಳ್ಳಂದೂರು ಕೆರೆ ಬಗ್ಗೆ.ರಶ್ಮಿಕಾ ಬೆಳ್ಳಂದೂರು ಕೆರೆಯಲ್ಲಿ ಜಲ ಮಾಲಿನ್ಯದ ಕುರಿತು ಅರಿವು ಮೂಡಿಸಲು ಡಾಕ್ಯುಮೆಂಟರಿ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ರಶ್ಮಿಕಾ ಅದರ ಫೋಟೋಶೂಟ್‍ ನಲ್ಲಿ ಭಾಗವಹಿಸಿದ್ದರು. ಈ ಸಮಯದಲ್ಲಿ ಬೆಳ್ಳಂದೂರು ಕೆರೆಯ ದುಸ್ಥಿತಿ ನೋಡಿ ಈ ರೀತಿ ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...