ರಾಜ್ಯದಲ್ಲಿ ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, , ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ. ಹಿಂದಿನಂತೆ ಗಣೇಶ ಹಬ್ಬ ಆಚರಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಿದ್ದೇನೆ. ಪರಿಸರ ಗಣೇಶ ಕೂರಿಸಬೇಕು ಎಂದು ಹೇಳಿದ್ದಾರೆ. ಕೋವಿಡ್ ವೇಳೆ ವಾರ್ಡ್ ಗೆ ಒಂದು ಗಣಪತಿ ಎಂದು ನಿರ್ಬಂಧ ಹೇರಲಾಗಿತ್ತು. ಮುಂಜಾಗ್ರತ ಕ್ರಮವಾಗಿ ಈ ಹಿಂದೆ ಗಣೇಶ ಹಬ್ಬ ಆಚರಣೆಗೆ ನಿರ್ಬಂಧ ವಿಧಿಸಲಾಗಿತ್ತು. ಈ ಬಾರಿ ಗಣೇಶ ಹಬ್ಬಕ್ಕೆ ಯಾವುದೇ ನಿರ್ಬಂಧ ಇರಲ್ಲ ಎಂದು ಸಚಿವರು ತಿಳಿಸಿದ್ದಾರೆ.
Latest article
ಹಾಸನ ಪೆನ್ ಡ್ರೈವ್ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಗಾ.. !
ಬೆಂಗಳೂರು: ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಪ್ರಕರಣದ ಸಂತ್ರಸ್ತ ಮಹಿಳೆಯರ ಜೊತೆಗೆ ನಾವೆಲ್ಲರೂ ಪಕ್ಷಾತೀತವಾಗಿ ನಿಲ್ಲಬೇಕು ಎಂದು ಸಂಸದ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಹಾಸನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು...
ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿದ ಪ್ರಕರಣ: ಆರೋಪಿ ಸದ್ದಾಂಗೆ ಗುಂಡೇಟು
ಧಾರವಾಡ: ಹುಬ್ಬಳ್ಳಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಮೇಲೆಯೇ ತಿರುಗಿಬಿದ್ದ ಆರೋಪಿಗೆ ಗುಂಡೇಟು ಹೊಡೆಯಲಾಗಿದೆ. ಆರೋಪಿ ಸದ್ದಾಂ ಹುಸೇನ್ ಗುಂಡಿನ ದಾಳಿಗೆ ಒಳಗಾದ ಆರೋಪಿ ಎನ್ನಲಾಗಿದೆ.ಆರೋಪಿ ಸದ್ದಾಂ ಹುಸೇನ್ ಹಲ್ಲೆ...
ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್ʼಡಿ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ !
ಬೆಂಗಳೂರು: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್ʼಡಿ ರೇವಣ್ಣಗೆ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಗೈರಾದ ಹಿನ್ನೆಲೆ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ. ದೇಶಬಿಟ್ಟು ಹೋಗುವ ಸಾಧ್ಯತೆ...
purchase atorvastatin without prescription brand lipitor 80mg lipitor buy online