ಈದ್ಗಾ ಮೈದಾನಕ್ಕೆ ಭೇಟಿ ನೀಡಿದ ಆರ್ ಅಶೋಕ್

Date:

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಯಲಿದ್ದು, ಕಂದಾಯ ಸಚಿವ ಆರ್​ ಅಶೋಕ್​ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ಧಾರೆ. ಬೆಳಗ್ಗೆ ಸಿಎಂ ನಿವಾಸದಲ್ಲಿ ಸುದೀರ್ಘ ಮೀಟಿಂಗ್​​​​ ನಡೆಸಿದ್ದು, ಮಧ್ಯಾಹ್ನ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ. ಗಣೇಶೋತ್ಸವಕ್ಕೆ ಅವಕಾಶ ನೀಡಬಹುದಾ, ಅವಕಾಶ ನೀಡಿದ್ರೆ ಎಷ್ಟು ದಿನ ಅವಕಾಶ ಕೊಡ್ಬೇಕು, ಮೈದಾನದ ಯಾವ ಭಾಗದಲ್ಲಿ ಪ್ರತಿಷ್ಠಾಪನೆಗೆ ಅವಕಾಶ.

 

 

. ಉತ್ಸವದ ರೂಪು ರೇಷೆ ಹೇಗಿರಬೇಕು, ಭದ್ರತೆ ಹೇಗಿರಬೇಕು.. ಈ ಎಲ್ಲಾ ವಿಚಾರಗಳ ಬಗ್ಗೆ ಅಶೋಕ್​​​ ಸಮಾಲೋಚನೆ ಮಾಡಲಿದ್ಧಾರೆ. ಸಚಿವ ಅಶೋಕ್​​​​ ಜತೆ ಸಂಸದ ಪಿ.ಸಿ.ಮೋಹನ್​​​ ಜತೆ ಆಗಮಿಸಿದ್ದು, ಪಶ್ಚಿಮ ವಿಭಾಗ DCP ಲಕ್ಷ್ಮಣ್​​ ನಿಂಬರಗಿ ಮತ್ತಿತರರು ಭೇಟಿ ನೀಡಿದ್ಧಾರೆ.

Share post:

Subscribe

spot_imgspot_img

Popular

More like this
Related

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...