ಈದ್ಗಾ ಮೈದಾನಕ್ಕೆ ಭೇಟಿ ನೀಡಿದ ಆರ್ ಅಶೋಕ್

Date:

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಯಲಿದ್ದು, ಕಂದಾಯ ಸಚಿವ ಆರ್​ ಅಶೋಕ್​ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ಧಾರೆ. ಬೆಳಗ್ಗೆ ಸಿಎಂ ನಿವಾಸದಲ್ಲಿ ಸುದೀರ್ಘ ಮೀಟಿಂಗ್​​​​ ನಡೆಸಿದ್ದು, ಮಧ್ಯಾಹ್ನ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ. ಗಣೇಶೋತ್ಸವಕ್ಕೆ ಅವಕಾಶ ನೀಡಬಹುದಾ, ಅವಕಾಶ ನೀಡಿದ್ರೆ ಎಷ್ಟು ದಿನ ಅವಕಾಶ ಕೊಡ್ಬೇಕು, ಮೈದಾನದ ಯಾವ ಭಾಗದಲ್ಲಿ ಪ್ರತಿಷ್ಠಾಪನೆಗೆ ಅವಕಾಶ.

 

 

. ಉತ್ಸವದ ರೂಪು ರೇಷೆ ಹೇಗಿರಬೇಕು, ಭದ್ರತೆ ಹೇಗಿರಬೇಕು.. ಈ ಎಲ್ಲಾ ವಿಚಾರಗಳ ಬಗ್ಗೆ ಅಶೋಕ್​​​ ಸಮಾಲೋಚನೆ ಮಾಡಲಿದ್ಧಾರೆ. ಸಚಿವ ಅಶೋಕ್​​​​ ಜತೆ ಸಂಸದ ಪಿ.ಸಿ.ಮೋಹನ್​​​ ಜತೆ ಆಗಮಿಸಿದ್ದು, ಪಶ್ಚಿಮ ವಿಭಾಗ DCP ಲಕ್ಷ್ಮಣ್​​ ನಿಂಬರಗಿ ಮತ್ತಿತರರು ಭೇಟಿ ನೀಡಿದ್ಧಾರೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...