ರವಿ ಆತ್ಮ

Date:

ಇರುಳು ಸರಿದು ರವಿಯು
ಆಗಸದಿ ಇಳಿದು
ಜೀವ ಜೀವಗಳ ಭಾವನೆಗಳ
ಮತ್ತೆ ಎಳೆಬಿಸಿಲಲ್ಲಿ ಎರೆದು
ಪ್ರೀತಿ ಪ್ರೇಮದ ಪಥದಲ್ಲಿ
ಮುಂದುವರಿದ ಮತಿಗಳೆಲ್ಲವೂ
ಸ್ಥುತಿಸುತಿವೆ ಓ ಭಾಸ್ಕರ
ಬಾ ನೀ ಬಾನಂಚಿಗೆ
ಬರಡಾದ ಬದುಕಿಗೆ
ನವಚೈತನ್ಯದ ಬೆಳಕ ನೀಡು
ಕುರುಡಾದ ಕಾಲ ಸರಿದಿವೆ
ನೀ ಬೆಳಕಿನ ಹಣತೆಯ
ಹಚ್ಚಿ ಬಾಳ ಬೆಳಗು
ಜೀವರಾಶಿಯ ಹೊಸ ರಶ್ಮಿ
ಆತ್ಮ ಆತ್ಮಗಳಿಗೂ ನೀ ನೀಡು.
✍?ದತ್ತರಾಜ್ ಪಡುಕೋಣೆ✍?

Share post:

Subscribe

spot_imgspot_img

Popular

More like this
Related

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...