ರವಿ ಆತ್ಮ

Date:

ಇರುಳು ಸರಿದು ರವಿಯು
ಆಗಸದಿ ಇಳಿದು
ಜೀವ ಜೀವಗಳ ಭಾವನೆಗಳ
ಮತ್ತೆ ಎಳೆಬಿಸಿಲಲ್ಲಿ ಎರೆದು
ಪ್ರೀತಿ ಪ್ರೇಮದ ಪಥದಲ್ಲಿ
ಮುಂದುವರಿದ ಮತಿಗಳೆಲ್ಲವೂ
ಸ್ಥುತಿಸುತಿವೆ ಓ ಭಾಸ್ಕರ
ಬಾ ನೀ ಬಾನಂಚಿಗೆ
ಬರಡಾದ ಬದುಕಿಗೆ
ನವಚೈತನ್ಯದ ಬೆಳಕ ನೀಡು
ಕುರುಡಾದ ಕಾಲ ಸರಿದಿವೆ
ನೀ ಬೆಳಕಿನ ಹಣತೆಯ
ಹಚ್ಚಿ ಬಾಳ ಬೆಳಗು
ಜೀವರಾಶಿಯ ಹೊಸ ರಶ್ಮಿ
ಆತ್ಮ ಆತ್ಮಗಳಿಗೂ ನೀ ನೀಡು.
✍?ದತ್ತರಾಜ್ ಪಡುಕೋಣೆ✍?

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...