ರವಿ ಆತ್ಮ

Date:

ಇರುಳು ಸರಿದು ರವಿಯು
ಆಗಸದಿ ಇಳಿದು
ಜೀವ ಜೀವಗಳ ಭಾವನೆಗಳ
ಮತ್ತೆ ಎಳೆಬಿಸಿಲಲ್ಲಿ ಎರೆದು
ಪ್ರೀತಿ ಪ್ರೇಮದ ಪಥದಲ್ಲಿ
ಮುಂದುವರಿದ ಮತಿಗಳೆಲ್ಲವೂ
ಸ್ಥುತಿಸುತಿವೆ ಓ ಭಾಸ್ಕರ
ಬಾ ನೀ ಬಾನಂಚಿಗೆ
ಬರಡಾದ ಬದುಕಿಗೆ
ನವಚೈತನ್ಯದ ಬೆಳಕ ನೀಡು
ಕುರುಡಾದ ಕಾಲ ಸರಿದಿವೆ
ನೀ ಬೆಳಕಿನ ಹಣತೆಯ
ಹಚ್ಚಿ ಬಾಳ ಬೆಳಗು
ಜೀವರಾಶಿಯ ಹೊಸ ರಶ್ಮಿ
ಆತ್ಮ ಆತ್ಮಗಳಿಗೂ ನೀ ನೀಡು.
✍?ದತ್ತರಾಜ್ ಪಡುಕೋಣೆ✍?

Share post:

Subscribe

spot_imgspot_img

Popular

More like this
Related

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ – ವಿಜಯ್ !

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ - ವಿಜಯ್ ! ನಟಿ ರಶ್ಮಿಕಾ ಮಂದಣ್ಣ...

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...