ಕ್ಯಾಬ್ ಡ್ರೈವರ್ ಹೇಳಿಕೆಯಿಂದ ರವಿ ಬೆಳಗೆರೆಗೆ ಸಂಕಷ್ಟ….!

Date:

ಸಹೋದ್ಯೋಗಿ ಸುನಿಲ್ ಹೆಗ್ಗರವಳ್ಳಿ ಅವರ ಹತ್ಯೆಗೆ ಸುಪಾರಿ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪತ್ರಕರ್ತ ರವಿಬೆಳಗೆರೆಗೆ ಮತ್ತೆ ಸಂಕಷ್ಟ ಎದುರಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಬ್ ಡ್ರೈವರ್ ಹೇಳಿಕೆ ನೀಡಿದ್ದು, ಇದು ಬೆಳಗೆರೆ ಸಂಕಷ್ಟಕ್ಕೆ ಕಾರಣ.

ಅಂದು ಹಾಯ್ ಬೆಂಗಳೂರು ಕಚೇರಿಯಿಂದ ತನಗೆ ಕರೆ ಬಂದಿತ್ತು.‌ವ್ಯಕ್ತಿಯೊಬ್ಬನನ್ನು ಪಿಕ್ ಅಪ್ ಮಾಡುವಂತೆ ಸೂಚಿಸಲಾಗಿತ್ತು ಎಂದು ಹತ್ಯೆ ಸಂಚು ಪ್ರಕರಣದ ಆರೋಪಿ ಶಶಿಧರ್ ಮುಂಡೇವಾಡಿಯನ್ನು ಕಾರಿನಲ್ಲಿ ಸುತ್ತಾಡಿಸಿದ ಚಾಲಕ ನ್ಯಾಯಾಧೀಶರ ಮುಂದೆ ಹೇಳಿಕೆ‌ ನೀಡಿದ್ದಾನೆ.


ಶಶಿಧರ್ ಮುಂಡೇವಾಡಿಯನ್ನು ಕತ್ರಿಗುಪ್ಪೆಯಲ್ಲಿ ಪಿಕ್ ಮಾಡಿದೆ. ಬೆಳಗ್ಗೆಯಿಂದ ಸಂಜೆಯವರೆಗೂ ಉತ್ತರಹಳ್ಳಿಯಲ್ಲಿ ತಿರುಗಾಡಿದ್ರು. ಯಾಕಾಗಿ ಸುತ್ತಾಡಿದ್ರು? ಎನ್ನುವುದು ಏಕೆ ಎಂದು ಗೊತ್ತಿಲ್ಲ ಎಂದು ಹೇಳಿರುವ ಡ್ರೈವರ್, ಶಶಿಧರ್ ಮುಂಡೇವಾಡಿ ಮುಖನೋಡಿ, ಇವರನ್ನೇ ಕಾರಿನಲ್ಲಿ ಸುತ್ತಾಡಿಸಿದ್ದು ಎಂದು ಹೇಳಿದ್ದಾನೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...