No menu items!
16.3 C
Munich
Wednesday, April 29, 2026

ಯುವಕನ ಕಣ್ಣುಗಳನ್ನು ದಾನ ಮಾಡಲು ಮುಂದಾದ್ರು ಪೋಷಕರು

Must read

ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಕುರಕನೂರು ಬಳಿ ನಡೆದಿದೆ.


ಭಗವಂತ (18) ಮೃತ. ಈತ ಎಂದಿನಂತೆ ತರಕಾರಿ ಮಾರಲು ಕುರಕನೂರಿನಿಂದ ರಾಯಚೂರಿಗೆ ಹೊರಟಿದ್ದ. ಈ ವೇಳೆ ಅತಿವೇಗದಲ್ಲಿ ಬಂದ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಭಗವಂತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈತನ ಕಣ್ಣುಗಳನ್ನು ದಾನ ಮಾಡಲು ಕುಟುಂಬದವರು ಮುಂದಾಗಿದ್ದಾರೆ. ರಾಯಚೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article