ಆರ್ ಬಿ ಐ ಉದ್ಯೋಗಿಗಳು ನೀಡಿದ ಗುಡ್ ನ್ಯೂಸ್

Date:

ಭವಿಷ್ಯ ನಿಧಿ, ಪಿಂಚಣಿ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆರ್ ಬಿ ಐ ಅಧಿಕಾರಿಗಳು ಮತ್ತು ಉದ್ಯೋಗಿಗಳ ಸಂಯುಕ್ತ ವೇದಿಕೆ (ಯುಎಫ್ ಆರ್ ಬಿಐಒಇ) ಸೆ.4 ಮತ್ತು 5ರಂದು ಕರೆಕೊಟ್ಟಿದ್ದ‌ ಮುಷ್ಕರ ಮುಂದೂಡಿದ್ದು, ಇಂದು‌ ಮತ್ತು ನಾಳೆ ಎಂದಿನಂತೆ ಸಾರಾಗವಾಗಿ ವ್ಯವಹಾರಗಳು ನಡೆಯುತ್ತವೆ. ‌


ಬ್ಯಾಂಕ್ ಮ್ಯಾನೇಜ್ಮೆಂಟ್ ಹಾಗೂ ಉದ್ಯೋಗಿಗಳ ಸಂಯುಕ್ತ ವೇದಿಕೆ ಸಭೆ ನಡೆಸಿದ ಬಳಿಕ, ಮುಷ್ಕರವನ್ನು ಮುಂದೂಡಲು ನಿರ್ಧರಿಸಲಾಗಿದೆ. ಮಾತುಕತೆಯ ವೇಳೆ ಬ್ಯಾಂಕ್ ಇನ್ನಷ್ಟು ಕಾಲಾವಕಾಶ ಕೇಳಿದ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಆದ್ದರಿಂದ ಸದ್ಯಕ್ಕೆ ಮುಷ್ಕರ ಮುಂದೂಡಿದ್ದಾರೆ.‌

Share post:

Subscribe

spot_imgspot_img

Popular

More like this
Related

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಟೆಕ್ಕಿ ಕುಟುಂಬ

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಟೆಕ್ಕಿ ಕುಟುಂಬ ಹಾವೇರಿ: ಇರಾನ್...

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ ಇಂದಿನ ಜೀವನಶೈಲಿಯಲ್ಲಿ...

Ali Khamenei ನಿಧನ: ಇರಾನ್‌ನಲ್ಲಿ 40 ದಿನಗಳ ಶೋಕಾಚರಣೆ ಘೋಷಣೆ

Ali Khamenei ನಿಧನ: ಇರಾನ್‌ನಲ್ಲಿ 40 ದಿನಗಳ ಶೋಕಾಚರಣೆ ಘೋಷಣೆ ತೆಹ್ರಾನ್: ಇರಾನ್‌ನ...

ರಣಜಿ ಟ್ರೋಫಿ ಫೈನಲ್: ಕರ್ನಾಟಕಕ್ಕೆ ತವರಿನಲ್ಲಿ ಸೋಲು, ಜಮ್ಮು-ಕಾಶ್ಮೀರ ಚೊಚ್ಚಲ ಚಾಂಪಿಯನ್

ರಣಜಿ ಟ್ರೋಫಿ ಫೈನಲ್: ಕರ್ನಾಟಕಕ್ಕೆ ತವರಿನಲ್ಲಿ ಸೋಲು, ಜಮ್ಮು-ಕಾಶ್ಮೀರ ಚೊಚ್ಚಲ ಚಾಂಪಿಯನ್ ಧಾರವಾಡ:...