ಆರ್ ಬಿ ಐ ಉದ್ಯೋಗಿಗಳು ನೀಡಿದ ಗುಡ್ ನ್ಯೂಸ್

Date:

ಭವಿಷ್ಯ ನಿಧಿ, ಪಿಂಚಣಿ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆರ್ ಬಿ ಐ ಅಧಿಕಾರಿಗಳು ಮತ್ತು ಉದ್ಯೋಗಿಗಳ ಸಂಯುಕ್ತ ವೇದಿಕೆ (ಯುಎಫ್ ಆರ್ ಬಿಐಒಇ) ಸೆ.4 ಮತ್ತು 5ರಂದು ಕರೆಕೊಟ್ಟಿದ್ದ‌ ಮುಷ್ಕರ ಮುಂದೂಡಿದ್ದು, ಇಂದು‌ ಮತ್ತು ನಾಳೆ ಎಂದಿನಂತೆ ಸಾರಾಗವಾಗಿ ವ್ಯವಹಾರಗಳು ನಡೆಯುತ್ತವೆ. ‌


ಬ್ಯಾಂಕ್ ಮ್ಯಾನೇಜ್ಮೆಂಟ್ ಹಾಗೂ ಉದ್ಯೋಗಿಗಳ ಸಂಯುಕ್ತ ವೇದಿಕೆ ಸಭೆ ನಡೆಸಿದ ಬಳಿಕ, ಮುಷ್ಕರವನ್ನು ಮುಂದೂಡಲು ನಿರ್ಧರಿಸಲಾಗಿದೆ. ಮಾತುಕತೆಯ ವೇಳೆ ಬ್ಯಾಂಕ್ ಇನ್ನಷ್ಟು ಕಾಲಾವಕಾಶ ಕೇಳಿದ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಆದ್ದರಿಂದ ಸದ್ಯಕ್ಕೆ ಮುಷ್ಕರ ಮುಂದೂಡಿದ್ದಾರೆ.‌

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...