ಆರ್ ಬಿ ಐ ಉದ್ಯೋಗಿಗಳು ನೀಡಿದ ಗುಡ್ ನ್ಯೂಸ್

Date:

ಭವಿಷ್ಯ ನಿಧಿ, ಪಿಂಚಣಿ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆರ್ ಬಿ ಐ ಅಧಿಕಾರಿಗಳು ಮತ್ತು ಉದ್ಯೋಗಿಗಳ ಸಂಯುಕ್ತ ವೇದಿಕೆ (ಯುಎಫ್ ಆರ್ ಬಿಐಒಇ) ಸೆ.4 ಮತ್ತು 5ರಂದು ಕರೆಕೊಟ್ಟಿದ್ದ‌ ಮುಷ್ಕರ ಮುಂದೂಡಿದ್ದು, ಇಂದು‌ ಮತ್ತು ನಾಳೆ ಎಂದಿನಂತೆ ಸಾರಾಗವಾಗಿ ವ್ಯವಹಾರಗಳು ನಡೆಯುತ್ತವೆ. ‌


ಬ್ಯಾಂಕ್ ಮ್ಯಾನೇಜ್ಮೆಂಟ್ ಹಾಗೂ ಉದ್ಯೋಗಿಗಳ ಸಂಯುಕ್ತ ವೇದಿಕೆ ಸಭೆ ನಡೆಸಿದ ಬಳಿಕ, ಮುಷ್ಕರವನ್ನು ಮುಂದೂಡಲು ನಿರ್ಧರಿಸಲಾಗಿದೆ. ಮಾತುಕತೆಯ ವೇಳೆ ಬ್ಯಾಂಕ್ ಇನ್ನಷ್ಟು ಕಾಲಾವಕಾಶ ಕೇಳಿದ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಆದ್ದರಿಂದ ಸದ್ಯಕ್ಕೆ ಮುಷ್ಕರ ಮುಂದೂಡಿದ್ದಾರೆ.‌

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...