RCB ಅಸಲಿ ಆಟ ಈಗ ಶುರು..!

Date:

ಚೆನ್ನೈ ಸೂಪರ್​ ಕಿಂಗ್ಸ್​- ರಾಯಲ್​ ಚಾಲೆಂಜರ್ಸ್​ ನಡುವಿನ ಪಂದ್ಯದಲ್ಲಿ ಟಾಸ್ ​ಗೆದ್ದ ಧೋನಿ ಪಡೆ ಫೀಲ್ಡಿಗ್​ ಆಯ್ದುಕೊಂಡಿದೆ. ಐಪಿಎಲ್​ 12ನೇ ಆವೃತ್ತಿಯ ಮೊದಲ ಪಂದ್ಯ ಇಂದು ಚೆನ್ನೈನಲ್ಲಿ ನಡೆಯುತ್ತಿದ್ದು ಹೊಸ ಹುರುಪಿನೊಂದಿಗೆ RCB ತಂಡ ಕಣಕ್ಕಿಳಿದಿದೆ.
ಇನ್ನು ಆರ್​ಸಿಬಿ ಪರ ಆಡುವ 11 ರ ಬಳಗದಲ್ಲಿ ಪಾರ್ಥಿವ್ ಪಟೇಲ್ (ವಿ.ಕೀ), ವಿರಾಟ್ ಕೊಹ್ಲಿ (ಸಿ), ಮೊಯೆನ್ ಅಲಿ, ಎಬಿ ಡಿ ವಿಲಿಯರ್ಸ್, ಶಿಮ್ರಾನ್ ಹೆಟ್ಮರ್, ಶಿವಮ್ ದುಬೆ, ಕೋಲಿನ್ ಡಿ ಗ್ರಾಂಡ್ಹೋಮ್ಮೆ, ಉಮೇಶ್ ಯಾದವ್, ಯುಜ್ವೆಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ನವ್ದೀಪ್ ಸೈನಿ ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ.

ಇನ್ನು ಸಿಎಸ್​ಕೆ ಪರ ಆಡುವ 11 ರ ಬಳಗದಲ್ಲಿ ಅಂಬಟಿ ರಾಯುಡು, ಶೇನ್ ವ್ಯಾಟ್ಸನ್, ಸುರೇಶ್ ರೈನಾ, ಎಂಎಸ್ ಧೋನಿ (ಸಿ/ವಿ.ಕೀ), ಕೇದಾರ್ ಜಾಧವ್, ರವೀಂದ್ರ ಜಡೇಜಾ, ಡ್ವೇನ್​ ಬ್ರಾವೋ, ದೀಪಕ್ ಚಹಾರ್, ಶರ್ದೂಲ್ ಠಾಕೂರ್, ಹರ್ಭಜನ್ ಸಿಂಗ್, ಇಮ್ರಾನ್ ತಾಹಿರ್ ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ, RCB ಪರ ಆರಂಬಿಕರಾಗಿ ಪಾರ್ಥಿವ್ ಪಟೇಲ್, ವಿರಾಟ್ ಕೊಹ್ಲಿ ಆಟವನ್ನು ಆರಂಭಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...