ಆರ್ ಸಿಬಿ ನಾಯಕತ್ವದಿಂದ ಕೊಹ್ಲಿಗೆ ಕೊಕ್….?

Date:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಾಂಪಿಯನ್ ಆಗುವಲ್ಲಿ ಪದೇ ಪದೇ ಎಡವುತ್ತಲೇ ಇದೆ.
ತಂಡವನ್ನು ಹೇಗಾದರೂ ಮಾಡಿ ಬಲ ಪಡಿಸಿ ಚಾಂಪಿಯನ್ ಪಟ್ಟ ಅಲಂಕರಿಸುವಂತೆ ಮಾಡಲೇ ಬೇಕು ಎಂದು ಆರ್ ಸಿಬಿ ಯ ಆಡಳಿತ ಮಂಡಳಿ ಭರ್ಜರಿ ಸರ್ಜರಿ ಮಾಡ್ತಿದೆ.

ತಂಡದ ಕೋಚ್ ಹುದ್ದೆಯಿಂದ ಡೇನಿಯಲ್ ವೇಟೋರಿಯನ್ನು ಕೆಳಗಿಳಿಸಿ ಅವರ ಸ್ಥಾನಕ್ಕೆ ಟೀಂ ಇಂಡಿಯಾದ ಮಾಜಿ‌ ಕೋಚ್ ಗ್ಯಾರಿ ಕ್ರಿಸ್ಟನ್ ಮತ್ತು ಮಾಜಿ ವೇಗಿ ಆಶಿಶ್‌ ನೆಹ್ರಾ ಅವರನ್ನು ತಂದು‌ ಕೂರಿಸಿರುವ ಆಡಳಿತ ಮಂಡಳಿ ಟೀ‌ಂ ಇಂಡಿಯಾದ ನಾಯಕ,‌ರನ್ ಮಷಿನ್ ವಿರಾಟ್ ಕೊಹ್ಲಿ ಅವರಿಗೆ ತಮ್ಮ ತಂಡದ ನಾಯಕತ್ವ ಸ್ಥಾನದಿಂದ ಕೊಕ್ ನೀಡಲು ಉದ್ದೇಶಿಸಿದೆ ಎನ್ನಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...