No menu items!
2.7 C
Munich
Friday, May 1, 2026

ಅಂದು ಸೈಕಲ್ ನಲ್ಲಿ ಮನೆಗೆ ಹಾಲು ಹಾಕ್ತಿದ್ದವರು ಇಂದು…?

Must read

ಅಂದು ಸೈಕಲ್ ನಲ್ಲಿ ಮನೆಗೆ ಹಾಲು ಹಾಕ್ತಿದ್ದವರು ಇಂದು…?

ನಾರಾಯಣ್ ಮಜುಂದಾರ್ . ಇವರು ಸುಮಾರು ವರ್ಷಗಳ ಹಿಂದೆ ಒಂದು ಚಿಕ್ಕ ಕಾಯಕವನ್ನು ಪ್ರಾಂಭಿಸಿದರು. ಒಂದು ಎರಡು ಹಸುಗಳನ್ನು ತೆಗೆದುಕೊಂಡು ಅವುಗಳಿಂದ ಹಾಲು ಸಂಗ್ರಹಿಸಿ ಪ್ರತಿದಿನ ಅವರ ಗ್ರಾಮದಲ್ಲಿ ಮತ್ತು ಪಕ್ಕದ ಗ್ರಾಮಗಳಿಗೆ ಸೈಕಲ್ ನಲ್ಲಿ ಹಾಲು ಹಾಕುವ ಕಾಯಕವನ್ನು ಶುರುಮಾಡಿದರು.
ಹೀಗೆ ತನ್ನ ಕಾಯಕವನ್ನು ಮುಂದವರಿಸಿದ ನಾರಾಯಣ್ ಮಜುಂದಾರ್ ಅವರು ಒಂದು ದಿನ ಯೋಚನೆ ಮಾಡಿದರು. ತಾನು ಜೀವನದಲ್ಲಿ ಒಬ್ಬ ಶ್ರೀಮಂತ ವ್ಯಕ್ತಿಯಾಗಬೇಕು. ಹತ್ತು ಮಂದಿಗೆ ನನ್ನ ಕೈಲಾದ ಸಹಾಯವನ್ನು ಮಾಡಬೇಕು ಅನ್ನೋದನ್ನ ಯೋಚನೆ ಮಾಡುತಿದ್ದರು.


ಅದೇನೋ ನಾರಾಯಣ್ ಮಜುಂದಾರ್ ಅವರ ಯೋಚನೆ ಒಂದು ದಿನ ಒಂದು ದೊಡ್ಡ ಕೆಲಸವನ್ನು ಮಾಡಲು ಪ್ರೇರೇಪಿಸಿತು. ತನ್ನ ಗ್ರಾಮದಲ್ಲಿ ಇವರಂತೆ ಹಾಲು ಸಂಗ್ರಹಿಸಿ ಮಾರುವ ಅನೇಕರ ಬಳಿ ಹೋಗಿ ಅವರ ಹಾಲನ್ನು ಮಜುಂದಾರ್ ತೆಗೆದುಕೊಂಡ್ರು. ಅವರು ಸಂಗ್ರಹಿಸಿದ ಹಾಲನ್ನು ಮಜುಂದಾರ್ ತಮ್ಮ ಹಾಲಿನೊಂದಿಗೆ ಸೇರಿಸಿಕೊಂಡು ಒಂದು ಚಿಕ್ಕ ಹಾಲಿನ ಡೈರಿಯನ್ನು ಆರಂಭಿಸಿದ್ರು.
ಆದರೆ, ಆ ದಿನಗಳು ನಾರಾಯಣ್ ಮಜುಂದಾರ್ ಅವರಿಗೆ ಸುಲಭವಾಗಿರಲಿಲ್ಲ . ಏಕೆಂದರೆ ನಾರಾಯಣ್ ಮಜುಂದಾರ್ ಅವರು ತುಂಬ ಬಡತನದಲ್ಲಿದ್ದವರು. ಆರ್ಥಿಕವಾಗಿ ಚೆನ್ನಾಗಿದಿದ್ದರೆ ಹಾಲು ಸಂಗ್ರಹಿಸಲು ಒಂದು ಚಿಕ್ಕ ವಾಹನವನ್ನ ಖರೀದಿ ಮಾಡುತ್ತಿದ್ದರು. ಆದರೆ, ಅದಕ್ಕೆ ಅವರ ಬಳಿ ಸ್ವಲ್ಪವೂ ಹಣವಿರಲಿಲ್ಲ. ಹಾಗಾಗಿ ಸಾಕಷ್ಟು ಕಷ್ಟದ ದಿನಗಳನ್ನು ಎದುರಿಸುತ್ತ ಮುಂದೆ ಸಾಗಿದರು.
ನೋಡಿ, ನಾರಾಯಣ್ ಮಜುಂದಾರ್ ಅವರು ಹೇಗೋ ಏನೋ, ಬೈಸಿಕಲ್ ನಲ್ಲಿ ತನ್ನ ಗ್ರಾಮ ಮತ್ತು ಸುತ್ತಮುತ್ತಲ ಹಳ್ಳಿಗಳ ರೈತರಿಂದ ಹಾಲು ಸಂಗ್ರಹಿಸಿ ತನ್ನ ಡೈರಿ ವ್ಯವಹಾರ ನಡೆಸಿದರು. ಹೀಗೆ ಕಾಲಕಳೆದಂತೆ ಇವರ ಡೈರಿ ತುಂಬಾ ಉತ್ತಮ ರೀತಿಯಲ್ಲಿ ಆದಾಯವನ್ನು ತರುವಂತಹ ಕೆಲಸ ಮಾಡಿತು. ಮಜುಂದಾರ್ ಅವರು ತಮ್ಮ ಡೈರಿಯನ್ನು ಒಂದರಿಂದ ಎರಡಕ್ಕೆ ಹೆಚ್ಚಿಸಿ, ತಮ್ಮ ಕೆಲಸವನ್ನು ಮುಂದುವರಿಸಿದರು.


ಎರಡು ದಶಕಗಳ ನಂತರ ಮತ್ತು ಅನೇಕ ವರ್ಷಗಳ ಹೋರಾಟದ ಪ್ರತಿಫಲವಾಗಿ ಮಜುಂದಾರ್ ಅವರು ಪಶ್ಚಿಮ ಬಂಗಾಳದ ಎಂಟು ಜಿಲ್ಲೆಗಳಲ್ಲಿ ತಮ್ಮ ರೆಡ್ ಕವ್ ಹಾಲಿನ ಡೈರಿಗಳನ್ನು ನಡೆಸುತ್ತಿದ್ದಾರೆ. ಇವರ ಡೈರಿಯಲ್ಲಿ ಅನೇಕರು ದುಡಿಯುತ್ತಿದ್ದಾರೆ. ಈ ಮೂಲಕ ಅವರು ಹಲವು ಕುಟುಂಬಗಳಿಗೆ ನೆರವಾಗಿದ್ದಾರೆ. ತಾವೊಬ್ಬರೇ ಅಲ್ಲ, ತಮ್ಮೊಂದಿಗೆ ಎಲ್ಲರಿಗೂ ಬದುಕು ಕಟ್ಟಿಕೊಟ್ಟಿದ್ದಾರೆ.
ಮಜುಂದಾರ್ ಅವರ ಕಂಪನಿ ರೆಡ್ ಕವ್ ಮೂರು ಹಾಲು ಸಂಸ್ಕರಣ ಘಟಕಗಳು ಮತ್ತು 22 ಹಾಲಿನ ಚಿಲ್ಲಿಂಗ್ ಸಸ್ಯಗಳನ್ನು ಹೊಂದಿದ್ದು, ಇದೀಗ ಪೂರ್ವ ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಇವರೂ ಒಬ್ಬರಾಗಿದ್ದಾರೆ. ಇವರ ರೆಡ್ ಕವ್ ಡೈರಿಯ ವಾರ್ಷಿಕ ವಹಿವಾಟುಸುಮಾರು 255 ಕೋಟಿಗೂ ಹೆಚ್ಚು.


ಏನೇ ಹೇಳಿ, ಮನುಷ್ಯನಿಗೆ ಸಾಧಿಸುವ ಛಲಬೇಕು, ಆಗಲೇ ಏನಾದರು ಸಾಧಿಸಲು ಸಾಧ್ಯ ಎನ್ನುವುದನ್ನು ಹಾಲಿನ ಮನುಷ್ಯ ಮಜುಂದಾರ್ ತೋರಿಸಿಕೊಟ್ಟಿದ್ದಾರೆ. ಪ್ರತಿಯೊಬ್ಬರಿಗೂ ಆದರ್ಶರಾಗಿದ್ದಾರೆ.

ನಿತ್ಯ ಭವಿಷ್ಯ : ಈ ರಾಶಿಯವರಿಗೆ ಮಾತೇ ಸಮಸ್ಯೆ ತಂದೊಡ್ಡುತ್ತದೆ ..!

ಹುಡುಗರು ಹೆಚ್ಚು ಆಕರ್ಷಿತರಾಗೋದು ಚಂದದ ಹುಡ್ಗೀರಿಲ್ಲ..! ಮತ್ತೆ?

ದ್ವಿತೀಯ ಪಿಯುಸಿ ಫಲಿತಾಂಶ : ಈ ಸಲವೂ ವಿದ್ಯಾರ್ಥಿನಿಯರೇ ಮೇಲುಗೈ..! ಯಾವ ಜಿಲ್ಲೆ ಫಸ್ಟ್? ಯಾವ್ದು ಲಾಸ್ಟ್?

ಯಾರ್ ಬೇಕಿದ್ರು ಕೃಷಿ ಭೂಮಿ ಖರೀಸಬಹುದೆಂಬ ಸುಗ್ರಿವಾಜ್ಞೆಗೆ ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್ ..!

ಕೊರೋನಾ ದೆಸೆಯಿಂದ ಸೆಕ್ಯುರಿಟಿ ಗಾರ್ಡ್ ಆದ ಸ್ಯಾಂಡಲ್ ವುಡ್ ಜನಪ್ರಿಯ ನಟ ..!

ನಿತ್ಯಭವಿಷ್ಯ : ಈ ಶುಭ ಮಂಗಳವಾರದ ರಾಶಿ ಭವಿಷ್ಯ

ಇಲ್ಲಿದೆ ಸರ್ಕಾರ ಹೊರಡಿಸಿದ ಲಾಕ್ ಡೌನ್ ಮಾರ್ಗಸೂಚಿ ..! ಏನಿರುತ್ತೆ ? ಏನಿರಲ್ಲ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಕಪ್ ಮ್ಯಾನ್ ವಿಧಿವಶ

ಭಾರತ ಕ್ರಿಕೆಟ್ ನ  ಆ ಐತಿಹಾಸಿಕ ಕ್ಷಣಕ್ಕೆ ಇಂದಿಗೆ 18 ವರ್ಷ …!

ಇವರೆಂಥಾ ಹೃದಯವಂತ ಉದ್ಯಮಿ …! ಅಷ್ಟಕ್ಕೂ ಇವರು ಮಾಡಿದ್ದೇನು?

ನಿತ್ಯಭವಿಷ್ಯ : ಈ ದಿನ ಯಾವ ರಾಶಿಗೆ ಯಾವ ಫಲ? 

ಅಂದು ರುಬ್ಬುವ ಕಲ್ಲು ಮಾರುತ್ತಿದ್ರು, ಇಂದು ಖಡಕ್ ಪೊಲೀಸ್ ಅಧಿಕಾರಿ..!

ಲಾಕ್ ಡೌನ್ ವಿಸ್ತರಣೆಯಾದ್ರೂ ಆಗ್ಬಹುದು…ಬೆಂಗಳೂರು ಬಿಟ್ಟು ಹೋಗೋರು ನಾಳೆಯೇ ಹೋಗಲಿ

ಅಂದು ರುಬ್ಬುವ ಕಲ್ಲು ಮಾರುತ್ತಿದ್ರು, ಇಂದು ಖಡಕ್ ಪೊಲೀಸ್ ಅಧಿಕಾರಿ..!

ಐಶ್ವರ್ಯ ರೈ ಮತ್ತು ಪುತ್ರಿ ಆರಾಧ್ಯಾಗೂ ಕೊರೋನಾ ..!

ಶಿವಣ್ಣನ ಬರ್ತ್ ಡೇಗೆ ಅಭಿಮಾನಿಗಳಿಗೆ ಸಿಕ್ತು‌ ‘ಭಜರಂಗಿ -2 ‘ ಗಿಫ್ಟ್ ..!

ವಾರಭವಿಷ್ಯ : ಜುಲೈ 12 ರಿಂದ 18ರವರಗೆ ಹೇಗಿರಲಿದೆ ನಿಮ್ಮ ಭವಿಷ್ಯ?

ಬಿಗ್ ಬಿ ಅಮಿತಾಬ್ ಗೂ ಕೊರೋನಾ ….!

ಸಚಿವ ಸಿ .ಟಿ ರವಿಗೂ ತಗುಲಿದ ಕೊರೋನಾ ..?

ತಂದೆಯ ನೆನಪಿಗಾಗಿ ಅವರು ರಸ್ತೆ ನಿರ್ಮಿಸಿದ್ರು ..! ಕಾರಣ ಗೊತ್ತಾ?

ಹೀಗೆಲ್ಲಾ ದುಡ್ಡು ಮಾಡ್ಬಹುದು..! ನೀವೇಕೆ ಟ್ರೈ ಮಾಡ್ಬಾರ್ದು?

ನಿತ್ಯ ಭವಿಷ್ಯ : ಈ ದಿನ ಯಾರಿಗೆ‌ ಶುಭ ,ಯಾರಿಗೆ ಅಶುಭ?

ಇಡೀ ಜೀವನದಲ್ಲಿ ವಿದ್ಯುತ್ ಬಳಸದ ಪ್ರಾಧ್ಯಾಪಕಿ.. ಕಾರಣ ಕೇಳಿದ್ರೆ ಅಚ್ಚರಿಯಾಗುತ್ತೆ..!

ಕರ್ನಾಟಕದಲ್ಲಿ ಎಂಜಿನಿಯರಿಂಗ್, ಪದವಿ ಪರೀಕ್ಷೆಗಳು ರದ್ದು ..!

ಸಿಎಂ ಮನೆಗೂ ವಕ್ಕರಿಸಿದ ಕೊರೋನಾ – ಯಡಿಯೂರಪ್ಪ ಕ್ವಾರಂಟೈನ್

ರಾಬರ್ಟ್ ರಿಲೀಸ್ ಸದ್ಯಕ್ಕಿಲ್ಲ … ಆದ್ರೂ ಡಿ.ಬಾಸ್ ಅಭಿಮಾನಿಗಳಿಗೆ ಸರ್ಪ್ರೈಸ್ ಕಾದಿದೆ ..!

ಕನ್ನಡ ನ್ಯೂಸ್ ಚಾನಲ್ ಗಳ ಈ ವಾರದ TRP? ಯಾವ ಚಾನಲ್ ಗೆ ಎಷ್ಟೆಷ್ಟು ರೇಟಿಂಗ್ಸ್ ?

ಕೊಹ್ಲಿಗೆ ಮನೆಯಿಂದ ನೀರ್ ದೋಸೆ ತಂದುಕೊಟ್ಟ ಶ್ರೇಯಸ್ ಅಯ್ಯರ್ !

ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮಲ್ಲಿ ಹೀಗೆಲ್ಲಾ ಆಗಿತ್ತಾ? ಅಬ್ಬಾ.. ಏನ್ರೀ ಇದು…!

ಶ್ರೀಮಂತರಾಗಬೇಕು ಅಂತಿರೋರು ಇದನ್ನು ಓದಿ …!

ಕೊರೋನಾ ವಾರಿಯರ್ಸ್ ಗೆ ಮಾಸ್ಕ್, ದಿನಸಿ ವಿತರಿಸಿ ಕೆಂಪರಾಜು ಹುಟ್ಟುಹಬ್ಬ ಆಚರಣೆ

ಬಸ್ ಕಂಡಕ್ಟರ್ ಮಗಳು ಕ್ರೀಡಾ ತಾರೆ ಆದ ಇಂಟ್ರೆಸ್ಟಿಂಗ್ ಸ್ಟೋರಿ

39ನೇ ವಸಂತಕ್ಕೆ ಕಾಲಿಟ್ಟ ಧೋನಿ – ‘ಬ್ರಾವೂ ಬಿಡುಗಡೆ ಮಾಡಿದ ‘ನಂಬರ್ 7’ ಹಾಡು ಹೇಗಿದೆ ಗೊತ್ತಾ?

ನಿತ್ಯ ಭವಿಷ್ಯ : ಈ ಎಲ್ಲಾ ರಾಶಿಯವರಿಗೆ ಅನಿರೀಕ್ಷಿತ ಧನಾಗಮನವಾಗಲಿದೆ

ಅತ್ಯಾಚಾರ ಆರೋಪಿ ಬಳಿ 35 ಲಕ್ಷ ರೂ ಬೇಡಿಕೆಯಿಟ್ಟು ಸಿಕ್ಕಿಬಿದ್ದ ಮಹಿಳಾ ಪೊಲೀಸ್ ಅಧಿಕಾರಿ!

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಈಕೆಯೇ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಜಾರಿ ಹಿಂದಿರೋ ನಾಯಕಿ ..!

ಕೊರೋನಾ ಸೋಂಕು ದೃಢ ; ಕೋವಿಡ್ ಆಸ್ಪತ್ರೆಗೆ ಹೋಗಲು JDS ಮುಖಂಡನ ಹೈಡ್ರಾಮಾ ..!

ವಾರ ಭವಿಷ್ಯ : ಈ ವಾರದ ದ್ವಾದಶ ರಾಶಿಗಳ ಫಲಾಫಲಗಳೇನು?

14 ದಿನಗಳ ಕಾಲ ಹಾಸನದಲ್ಲಿ ಲಾಕ್ ಡೌನ್ ..!

ಸ್ಕ್ಯಾಟ್ಲೆಂಡ್ನಲ್ಲಿ ಭಾರತೀಯ ಮೂಲದ ಪೊಲೀಸ್ ಹವಾ ..!

ಪೊಲೀಸರನ್ನು ಕೊಂದ ನನ್ನ ಮಗನನ್ನು ಗುಂಡಿಕ್ಕಿ ಕೊಲ್ಲಿ : ದುಬೆ ತಾಯಿ ಆಕ್ರೋಶ

ಅವರು ಹೊಲದಲ್ಲಿ ಬೆಳೆದಿದ್ದು ಬರೀ ಬೆಳೆಯಲ್ಲ ತಂದೆಯ ಕನಸನ್ನು!

ನಿತ್ಯ ಭವಿಷ್ಯ : ದ್ವಾದಶ ರಾಶಿಗಳ ಇಂದಿನ ಫಲಾಫಲಗಳು ಹೇಗಿವೆ?

ಅಭಿಮಾನಿಯ ಹುಡುಕಾಟದಲ್ಲಿ ಡಿಂಪಲ್ ಕ್ವೀನ್ ರಚಿತಾರಾಮ್ ..! ಕಾರಣ ಏನ್ ಗೊತ್ತಾ?

ಸಾಧಿಸಬೇಕೆಂಬ ಹಸಿವಿನ ಮುಂದೆ ಹೊಟ್ಟೆ ಹಸಿವು ಏನೂ ಅಲ್ಲ – IAS ಅಧಿಕಾರಿಯ ರೋಚಕ ಕಥೆ!

ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ರುಚಿ ರುಚಿ ಅಡುಗೆ ಮಾಡುವ 26ರ ಪಾಕಪ್ರವೀಣ

ಇರ್ಫಾನ್ ಪಠಾಣ್ 3ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವಂತೆ ಸೂಚಿಸಿದ್ದು ಕೋಚ್ ಚಾಪೆಲ್ ಅಲ್ಲ , ನಾಯಕ ದ್ರಾವಿಡ್ ಕೂಡ ಅಲ್ವಂತೆ!

ನಿತ್ಯಭವಿಷ್ಯ : ಈ ಎಲ್ಲಾ ರಾಶಿಯವರಿಗೆ ಉತ್ತಮ ಅವಕಾಶಗಳು, ಉದ್ಯೋಗ ಸಿಗಲಿದೆ!

ಮೂರು ಬೆಟ್ಟ ದಾಟಿ, 17 ಸಾವಿರ ಅಡಿ ಎತ್ತರ ಏರಿ ಮಕ್ಕಳ ಬಾಳಿಗೆ ಬೆಳಕಾದ ಪರ್ವತಾರೋಹಿ

ಕೆಪಿಸಿಸಿ ಅಧ್ಯಕ್ಷರಾಗಿ ಟ್ರಬಲ್ ಶೂಟರ್ ಡಿಕೆಶಿ ಪಟ್ಟಾಭಿಷೇಕ

ಹೇಗಿದೆ ಗೊತ್ತಾ ಕನ್ನಡ ನ್ಯೂಸ್ ಚಾನಲ್ ಗಳ TRP ?

ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ವಿಧಿವಶ

ನಿತ್ಯ ಭವಿಷ್ಯ : ಸಿಂಹ, ಕುಂಭ, ಮೀನ ರಾಶಿಯವರಿಗೆ ಧನಾಗಮನ – ಉಳಿದ ರಾಶಿಗಳ ಫಲಾಫಲ?

ಇವರು 57 ವರ್ಷಗಳ ಕಾಲ 7 ಗುಡ್ಡಗಳನ್ನು ಕಡಿದು 40 ಕಿ.ಮೀ ರಸ್ತೆ ನಿರ್ಮಿಸಿದ ಶಿಕ್ಷಕ

ಹೋದ್ರೆ ಹೋಗ್ಲಿ ರೀ … ಚೀನಿ ಆ್ಯಪ್ ಗಳಿಗೆ ಬದಲಿ ಆ್ಯಪ್ ಗಳಿವೆ

ಗೋಲ್ಡನ್ ಬಾಬಾ ಇನ್ನಿಲ್ಲ

50 ವರ್ಷದಲ್ಲಿ 4.58 ಕೋಟಿ ಭಾರತೀಯ ಮಹಿಳೆಯರು ನಾಪತ್ತೆ!

ಮದ್ವೆಯಾದ ಕೆಲವೇ ದಿನಗಳಲ್ಲಿ ಅನೈತಿಕ ಸಂಬಂಧ – 17 ವರ್ಷದ ಮಗಳನ್ನು ಕೊಂದ ತಂದೆ

ನಿತ್ಯ ಭವಿಷ್ಯ : ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ!  

Tik tok ಬ್ಯಾನ್ ಬಳಿಕ ಮೇಡ್ ಇನ್ ಇಂಡಿಯಾ Roposo ಹವಾ!

80 ಕೋಟಿ ಬಡವರ ಪರ ಪ್ರಧಾನಿ ಮೋದಿ ಮಹತ್ವದ ಘೋಷಣೆ

ಕೊರೋನಾ ಬೆನ್ನಲ್ಲೇ ಚೀನಾದಲ್ಲಿ ಮತ್ತೊಂದು ಭಯಾನಕ ವೈರಸ್ ಸೃಷ್ಟಿ!

ಬಾಲಿವುಡ್ ನಟ ಅಮಿರ್ ಖಾನ್ ಮನೆ ಕೆಲಸದವರಿಗೆ ಕೊರೋನಾ

ಅಮೆರಿಕಾ ಅಧ್ಯಕ್ಷ ಟ್ರಂಪ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಇರಾನ್

ನಿತ್ಯ ಭವಿಷ್ಯ : ಈ ರಾಶಿಯವರು ದೊಡ್ಡ ದೊಡ್ಡ ನಿರ್ಧಾರ ತೆಗೆದುಕೊಳ್ಳಲು ಸುದಿನ!

Tik tok ಸೇರಿದಂತೆ 59 ಆ್ಯಪ್ ಗಳ ಬಳಕೆ ನಿಷೇಧ ..!

ವಿದ್ಯುತ್ ಇಲ್ಲದ ಪುಟ್ಟ ಕೋಣೆಯಲ್ಲಿ ಕುಟುಂಬ – ಅಂಥಾ ಬಡತದಲ್ಲಿ ಬೆಳೆದ ಅವರಿಂದು ಕೋಟಿ ಕೋಟಿ ಒಡೆಯ!

ಅಗಲಿದ ಚಿರು ಸಿನಿಮಾಕ್ಕೆ ತಮ್ಮ ಧ್ರುವಾ ಮಾತ್ರವಲ್ಲ ದರ್ಶನ್ ಕೂಡ ಸಾಥ್!

ಸರ್ಕಾರದ ರೂಲ್ಸ್ ಹೆಂಡ್ತಿ ರೂಲ್ಸಂತಿದೆ ಅಂದ ಯಶ್!

ಸೈಕಲ್ ಏರಿದ ಸಿದ್ದರಾಮಯ್ಯ ! ಕಾರಣ ಏನ್ ಗೊತ್ತಾ?

ನಿತ್ಯ ಭವಿಷ್ಯ : ಪ್ರೇಮ ಸಂಬಂಧಗಳಲ್ಲಿ ಈ ರಾಶಿಯವರಿಗೆ ಆಹ್ಲಾದಕರ ದಿವಸ

ನೀವು ಹೀಗಿದ್ದೀರಾ? ಹಾಗಾದ್ರೆ ಹುಡುಗಿಯರಿಗೆ ನೀವಿಷ್ಟ!

ಮಾಂಗಲ್ಯ ಮಾರಿ ಶೌಚಾಲಯಗಳನ್ನು ಕಟ್ಟಿಸಿದ ಮಹಿಳೆ ..!

ಅಂದು 15 ದೇಶ 430 ಟೀಮ್ , ಇವರೇ ನಾಯಕ ! ಇಂದು..?

RBI ಅಧೀನಕ್ಕೆ ಸಹಕಾರಿ ಬ್ಯಾಂಕ್ ಗಳು

ನಿತ್ಯ ಭವಿಷ್ಯ :  ವೃಶ್ಚಿಕ ರಾಶಿಯವರಿಗೆ ಲಾಭದ ದಿನ .. ಉಳಿದ ರಾಶಿಗಳ ಫಲಾಫಲಗಳೇನು?

ಜಿಮ್ನಾಸ್ಟಿಕ್ ದೀಪಾ ಲೈಫ್​ ಕಹಾನಿ… ಮಿಸ್ ಮಾಡ್ದೆ ಓದ್ಲೇ ಬೇಕು

ಇನ್ಮುಂದೆ ಪ್ರತಿ ಭಾನುವಾರ ಲಾಕ್ಡೌನ್ – ಪ್ರತಿದಿನ ರಾತ್ರಿ 8ರಿಂದ ಬೆಳಗ್ಗೆ 5ರತನಕ ಕರ್ಫ್ಯೂ! ಏನಿರುತ್ತೆ ? ಏನಿರಲ್ಲ?

SSLC ಪರೀಕ್ಷೆ ಬರೆದ ಕೊರೋನಾ ಸೋಂಕಿತ – ಕಣ್ಣೀರಾಕುತ್ತಾ ಆಸ್ಪತ್ರೆಗೆ ತೆರಳಿದ ವಿದ್ಯಾರ್ಥಿಗಳು

ಅತ್ತೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಬೆಂಕಿಯಿಟ್ಟು, ಬಿಯರ್ ಬಾಟಲಿ ಹಾಕಿ ಕ್ರೌರ್ಯಮೆರೆದ ಅಳಿಯ!

ಚಿರು ಸಿನಿಮಾಗೆ ಧ್ರುವಾ ವಾಯ್ಸ್ – ಅಣ್ಣನ ಸಿನಿಮಾಕ್ಕೆ ತಮ್ಮನ ಸಾಥ್

ಗುಡಿಸಲು ಅಂಗಳದಲ್ಲಿ ಪೋರನ ಬಿಂದಾಸ್ ಡ್ಯಾನ್ಸ್ – ಈತನ ಸಖತ್ ಸ್ಟೆಪ್ ಗೆ ಶಿಳ್ಳೆ ಹೊಡಿತೀರಿ .!

ರಾತ್ರಿ ಮಲಗುವುದಕ್ಕೂ ಮುನ್ನ ಹೀಗೆ ಮಾಡಿದ್ರೆ ಹೃದಯಕ್ಕೆ ಒಳ್ಳೆಯದು…!

ಈ ವ್ಯಕ್ತಿಗೆ  46 ವರ್ಷದಿಂದ ನಿದ್ದೆ ಮಾಡುವುದೇ ಮರೆತುಹೋಗಿದೆ..!

ಕೃಷಿಯಲ್ಲಿ ಖುಷಿ ಕಂಡ 27ರ ಬೆಡಗಿ..

146 ರಾಷ್ಟ್ರೀಯ, 36 ಅಂತಾರಾಷ್ಟ್ರೀಯ ಪದಕ ಗೆದ್ದಿರೋ ಈಜು ತಾರೆ ..!

ಮಹಾರಾಷ್ಟ್ರದಿಂದ ಪರೀಕ್ಷೆ ಬರೆಯಲು ಬಂದಿದ್ದ SSLC ವಿದ್ಯಾರ್ಥಿಗೆ ಕೊರೋನಾ

ಟಿಕ್ ಟಾಕ್ ಸ್ಟಾರ್ ಸಿಯಾ ಆತ್ಮಹತ್ಯೆ

ಕಾರ್ ರೇಸಿಂಗ್ ನಲ್ಲಿ ಸದ್ದು ಮಾಡ್ತಿರೋ ಈ ಚೆಲುವೆ ಯಾರ್ ಗೊತ್ತಾ?

ಸಚಿನ್ ಗೆ ಸೆಡ್ಡುಹೊಡೆದ ಕನ್ನಡಿಗ ರಾಹುಲ್ ದ್ರಾವಿಡ್ !

ನಾಟಿ ವೈದ್ಯ ನಾರಾಯಣಮೂರ್ತಿ ಇನ್ನು ನೆನಪು ಮಾತ್ರ

ಕೊರೋನಾ ಆತಂಕದ ನಡುವೆ ಎಸ್ ಎಸ್ ಎಲ್ ಸಿ ಎಕ್ಸಾಮ್  – ಏನೆಲ್ಲಾ ಮುಂಜಾಗೃತಕ್ರಮಗಳನ್ನು ಕೈಗೊಳ್ಳಲಾಗಿದೆ?

ಅಂದು ಪಡೆಯುತ್ತಿದ್ದುದು 150 ರೂ ಸಂಬಳ ; ಇಂದು 150 ಕೋಟಿ ರೂ ಆಸ್ತಿ ಒಡೆಯ ..!

ವಯಸ್ಸಿನ್ನೂ 22, ಸಾಧಿಸಿದ್ದು ಬೆಟ್ಟದಷ್ಟು – ಈಕೆ ಕ್ರೀಡಾಲೋಕದ ಮಿಂಚು, ಯೂತ್ ಐಕಾನ್!

‘ರೌಡಿಫೆಲೋ’ ಆಗ್ತಿದ್ದಾರೆ ಆರ್ .ಜೆ ರೋಹಿತ್ ..! ಹೊಸ ಸಾಹಸಕ್ಕೆ ಕೈ ಹಾಕಿದ ‘ಬಕಾಸುರ’ ..!

ಗಂಗೂಲಿ, ಧೋನಿ, ಕೊಹ್ಲಿ ಮಾತ್ರ ಯಶಸ್ವಿ ನಾಯಕರಲ್ಲ ; ದ್ರಾವಿಡ್ ಕೂಡ ಉತ್ತಮ ಕ್ಯಾಪ್ಟನ್ : ಗಂಭೀರ್

ಕೊರೋನಾ ‘ಪತಂಜಲಿ’ ಔಷಧಕ್ಕೆ ಬ್ರೇಕ್ ..!

IAS ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ

ಹಟ್ಟಿಕಾಪಿ’ ಹುಟ್ಟಿದ್ದು ಹೇಗೆ? ಬೈಕ್ ಪೆಟ್ರೋಲ್ ಗೆ ಕಾಸಿರದ ಕನ್ನಡಿಗ ಉದ್ಯಮಿಯಾದ ಸ್ಟೋರಿ!

ಮೊಡವೆಗೆ ಆ ಕ್ರೀಮ್ ಈ ಕ್ರೀಮ್ ಯಾಕೆ? ನಿಮ್ಮ ಮನೆಯಲ್ಲೇ ಇವೆ ಆ ಮದ್ದುಗಳು!

ಗುಡ್ ನ್ಯೂಸ್ : ಕೊರೋನಾಗೆ ‘ಪತಂಜಲಿ’ ಮದ್ದು ..!

ಈಕೆ ಕಾಲುಗಳೇ ಇಲ್ಲದ ಈಜುಗಾರ್ತಿ ..!

 ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೋನಾ ದೃಢ

ಇಲ್ಲಿದೆ ಗಂಡಸರ ಮೊಲೆತೊಟ್ಟಿನ ಗುಟ್ಟು ..!

ಉಗ್ರರ ಹುಟ್ಟಡಗಿಸಿದ ಲೇಡಿ ಸಿಂಗಂ ರಿಯಲ್ ಸ್ಟೋರಿ  

ಇವರು 800 ಮಕ್ಕಳ ಮಹಾತಾಯಿ …!

“ಆಫ್ ಸ್ಕ್ರೀನಲ್ಲೂ ಚೆನ್ನಾಗಿ ನಟಿಸ್ತೀರಿ’’ : ಸುಶಾಂತ್ ಕುರಿತ ಸಲ್ಮಾನ್ ಟ್ವೀಟ್ ಗೆ ನೆಟ್ಟಿಗರು ಕಿಡಿ

ಯುವ ಪ್ರತಿಭೆಗಳ ಆಶಾಕಿರಣ ‘ಉನ್ನತಿ’ ..! 

ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!

ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!

 

 

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article