ಒಂದೇ ಒಂದು ರೂಪಾಯಿಗಾಗಿ ಕೊಲೆ…!

Date:

ಈ ಸುದ್ದಿಯನ್ನು ಓದಿದ್ರೆ ನಿಜಕ್ಕೂ ಆಶ್ಚರ್ಯವಾಗುತ್ತೆ. ಕೇವಲ ಒಂದು ರೂಪಾಯಿಗಾಗಿ ವ್ಯಕ್ತಿಯನ್ನು ಕೊಲೆ ಮಾಡಿರೋ ಆಘಾತಕಾರಿ ಸುದ್ದಿ ಇದು.


ಈ ಘಟನೆ ನಡೆದಿರೋದು ಮಹಾರಾಷ್ಟ್ರದ ಕಲ್ಯಾಣ್ ನಗರದಲ್ಲಿ. 54 ವರ್ಷದ ಮನೋಹರ್ ಗಾಮ್ನೆ ಒಂದು ರೂಪಾಯಿಯಿಂದ ಪ್ರಾಣ ಕಳೆದುಕೊಂಡವರು…!


ಇವರು ತಮ್ಮ ಮನೆಯ ಸಮೀಪದ ಅಂಗಡಿಗೆ ಮೊಟ್ಟೆ ಕೊಳ್ಳಲು ಹೋಗಿದ್ದರು. ಖರೀದಿಸಿದ ಮೊಟ್ಟೆಗೆ 1 ರೂಪಾಯಿ ಕಡಿಮೆ ಕೊಟ್ಟಾಗ ಅಂಗಡಿ ಮಾಲೀಕ ಜಗಳ ತೆಗೆದಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿ ಮಾಲೀಕ ಪ್ರಭು (45) ಗಾಮ್ನೆ ಅವರನ್ನು ಕಾಲಿನಲ್ಲಿ ಒದ್ದು ಸಾಯಿಸಿದ್ದಾನೆ…! ಆರೋಪಿಯನ್ನು ಬಂಧಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...