70 ಕೋಟಿ ಆಸೆಯಿಂದ ಎಸ್ ನಾರಾಯಣ್ ಕಳೆದುಕೊಂಡಿದ್ದು 20ಲಕ್ಷ …!

Date:

ನಿರ್ದೇಶಕ ಎಸ್. ನಾರಾಯಣ್ 70ಕೋಟಿ ರೂಗಾಗಿ 20ಲಕ್ಷ ವಂಚನೆಗೆ‌ ಒಳಗಾಗಿದ್ದಾರೆ.

ಕಡಿಮೆ ಬಡ್ಡಿಗೆ 70 ಕೋಟಿ ಸಾಲ ನೀಡುವುದಾಗಿ ಹೇಳಿದ್ದ ತಮಿಳುನಾಡು ಮೂಲದ ಜ್ಯೋತಿಷಿ ಮಂದಾರ ಮೂರ್ತಿಯಿಂದ ನಾರಾಯಣ್ ಮೋಸ ಹೋಗಿದ್ದಾರೆ.


ಮಂದಾರ ಮೂರ್ತಿ ಸಾಲಕ್ಕಾಗಿ 20ಲಕ್ಷ ರೂ ನಿರ್ವಹಣಾ ಶುಲ್ಕ ಪಡೆದಿದ್ದು, ಇದೀಗ ಸಾಲವನ್ನೂ ನೀಡದೆ ನಿರ್ವಹಣಾ ಶುಲ್ಕವನ್ನು ಸಹ ಕೊಡದೆ ನಾಪತ್ತೆಯಾಗಿದ್ದು, ನಾರಾಯಣ್ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು...

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಬೆಂಗಳೂರು: ಇಂದು...

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು...

ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ..! ಆದರೆ ಈ ಕೆಲಸ ಮಾಡ್ಬೇಡಿ!

ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ..! ಆದರೆ ಈ ಕೆಲಸ...