ಶಬರಿಮಲೆಗೆ ಹೋಗುವ ಭಕ್ತರ ಹತ್ಯೆಗೆ ಐಸಿಸ್ ಸಂಚು…!?

Date:

ಇದು ಶಬರಿಮಲೆಗೆ ಹೋಗುವ ಅಯ್ಯಪ್ಪ ಭಕ್ತರಿಗೆ ನಿಜಕ್ಕೂ ಶಾಕಿಂಗ್ ನ್ಯೂಸ್. ಐಸಿಸ್ ಉಗ್ರರು ಶಬರಿಮಲೆಗೆ ತೆರಳುವ ಅಯ್ಯಪ್ಪ ಭಕ್ತರನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ ಎಂಬ ಆಘಾತಕಾರಿ ಸುದ್ದಿ ಹೊರಬಿದ್ದಿದೆ.


ನೀರು, ಪ್ರಸಾದದಲ್ಲಿ ವಿಷ ಬೆರೆಸಿ ಅಯ್ಯಪ್ಪ ಭಕ್ತರನ್ನು ಕೊಲ್ಲಲು ಐಸಿಸ್ ಉಗ್ರರು ಪ್ಲಾನ್ ಮಾಡಿದ್ದಾರೆ. ರೈಲಿನಲ್ಲಿ ಹಾಗೂ ರೈಲು ನಿಲ್ದಾಣದಲ್ಲಿ ವಿಷ ಮಿಶ್ರಿತ ನೀರನ್ನು ಪೂರೈಸಿ ಭಕ್ತರನ್ನು ಹತ್ಯೆಗೈಯಲು ಉಗ್ರರು ಸಂಚು ಮಾಡಿದ್ದಾರಂ ಗುಪ್ತಚರ ಇಲಾಖೆ ಕೇರಳ ಪೊಲೀಸರಿಗೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ.

Share post:

Subscribe

spot_imgspot_img

Popular

More like this
Related

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...