No menu items!
13.9 C
Munich
Wednesday, April 29, 2026

ಶಬರಿಮಲೆಗೆ ಹೋಗುವ ಭಕ್ತರ ಹತ್ಯೆಗೆ ಐಸಿಸ್ ಸಂಚು…!?

Must read

ಇದು ಶಬರಿಮಲೆಗೆ ಹೋಗುವ ಅಯ್ಯಪ್ಪ ಭಕ್ತರಿಗೆ ನಿಜಕ್ಕೂ ಶಾಕಿಂಗ್ ನ್ಯೂಸ್. ಐಸಿಸ್ ಉಗ್ರರು ಶಬರಿಮಲೆಗೆ ತೆರಳುವ ಅಯ್ಯಪ್ಪ ಭಕ್ತರನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ ಎಂಬ ಆಘಾತಕಾರಿ ಸುದ್ದಿ ಹೊರಬಿದ್ದಿದೆ.


ನೀರು, ಪ್ರಸಾದದಲ್ಲಿ ವಿಷ ಬೆರೆಸಿ ಅಯ್ಯಪ್ಪ ಭಕ್ತರನ್ನು ಕೊಲ್ಲಲು ಐಸಿಸ್ ಉಗ್ರರು ಪ್ಲಾನ್ ಮಾಡಿದ್ದಾರೆ. ರೈಲಿನಲ್ಲಿ ಹಾಗೂ ರೈಲು ನಿಲ್ದಾಣದಲ್ಲಿ ವಿಷ ಮಿಶ್ರಿತ ನೀರನ್ನು ಪೂರೈಸಿ ಭಕ್ತರನ್ನು ಹತ್ಯೆಗೈಯಲು ಉಗ್ರರು ಸಂಚು ಮಾಡಿದ್ದಾರಂ ಗುಪ್ತಚರ ಇಲಾಖೆ ಕೇರಳ ಪೊಲೀಸರಿಗೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article