ಸಚಿನ್ ಎ ಬಿಲಿಯನ್ ಡ್ರೀಮ್ಸ್ ಟೀಸರ್..! ದೋನಿ ಆಯ್ತು ಅಜರ್ ಆಯ್ತು ಈಗ ಕ್ರಿಕೆಟ್ ದೇವರ ಸರದಿ..!

Date:

ಸಿಲ್ವರ್ ಸ್ಸ್ಕ್ರೀನ್ ಮೇಲೆ ಕ್ರಿಕೆಟ್ ದಂತಕತೆಯ ಕಥೆ…ಸಚಿನ್. ಸಚಿನ್ ರಮೇಶ್ ತೆಂಡೂಲ್ಕರ್.. ಕ್ರಿಕೆಟ್ ಲೋಕದಲ್ಲಿ ಲಿಟಲ್ ಮಾಸ್ಟರ್ ಆಗಿ ಕ್ರಿಕೆಟ್ ನ ಹೊಸ ದೇವರಾಗಿ ಮೆರೆದ ಈ ಸ’ಚಿನ್ನ’ನ ಜೀವನವೆ ಈಗ ಬಾಲಿವುಡ್ ನಲ್ಲಿ ಸಿನಿಮಾವಾಗ್ತಿದೆ. ಸಚಿನ್ ಅವರ ಬಾಲ್ಯವನ್ನು ನೆನಪಿಸೋ ಕ್ರಿಕೆಟ್ ಹೇಗೆ ಬದುಕಾಯ್ತು ಅಂತಾ ಹೇಳೊಕೆ ಹೊರಟ್ಟಿದ್ದಾರೆ ನಿರ್ದೇಶಕ ಜೇಮ್ಸ್, ಸದ್ಯಕ್ಕೆ ಚಿತ್ರದ ಟೀಸರ್ ನ ರಿಲೀಸ್ ಮಾಡೋ ಮೂಲಕ ಅಭಿಮಾನಿಗಳಿಗೆ ಮತ್ತೊಮ್ಮೆ ಹುಚ್ಚೆಬ್ಬಿಸಿದ್ದಾರೆ.
ಇಲ್ಲಿದೆ ನೋಡಿ ಆ ಟೀಸರ್…

#Video :

 

POPULAR  STORIES :

ಅಂದು ಐಐಟಿಯಿಂದ ರಿಜೆಕ್ಟ್, ಇಂದು 50 ಕೋಟಿ ವಹಿವಾಟು ಮಾಡೋ ಕಂಪನಿಗೆ ಸಿಇಓ..!

ಎಲ್ಲಾದ್ರೂ ಹುಡುಗಿ ವಿದ್ಯುತ್ ಕಂಬ ಹತ್ತೋದು ನೋಡಿದಿರಾ…? #Video

ಆಶಿತಾ-ಶಕೀಲ್ ಲವ್ ಸ್ಟೋರಿ..! ಪ್ರೇಮಕ್ಕಿಲ್ಲ ಜಾತಿ-ಧರ್ಮ..!?

ಕತ್ರೀನಾ ಕೈಫ್ ರೇಟು ಹದಿನೈದು ಕೋಟಿ..!? ದೀಪಿಕಾ, ಕಂಗನಾ ಭಯಂಕರ್ ಕಾಸ್ಟ್ಲೀ..!?

ಅದು ತೇಜೋಮಹಲ್ ಅಲ್ಲ, ಶುದ್ಧ ತಾಜ್ ಮಹಲ್..! ತಾಜ್ ಮಹಲ್ ಬಗ್ಗೆ ಗೊತ್ತಿರದ ರಹಸ್ಯಗಳು..!

ಪ್ರಭಾಕರ್ ಸಾವಿಗೆ ಕಾರಣವಾಗಿದ್ದು ಆ ವೈದ್ಯ..!? ಅಮ್ಮನ ಕೈ ತುತ್ತು ತಿನ್ನದೆ ಮಲಗುತ್ತಿರಲಿಲ್ಲ ಈ ಜೀವ..!

ಅಂಗವೈಕಲ್ಯ ಗೆದ್ದ ಮಹಾನ್ ಸಾಧಕ..! ಅವ್ನು ಆತ್ಮಹತ್ಯೆಗೂ ಯತ್ನಿಸಿದ್ದ..!!

ಗಂಡನನ್ನು ಕೊಂದು, ಅವನ ತಲೆಯನ್ನು ಸೂಪ್ ಮಾಡಿ ಕುಡಿದಳು, `ಹೆಣ್ಣು ಒಲಿದರೇ ನಾರಿ, ಮುನಿದರೇ ಮಾರಿ..!’

Share post:

Subscribe

spot_imgspot_img

Popular

More like this
Related

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...