ಬಾಲಿವುಡ್ ನಲ್ಲಿ ನಟಿಸುತ್ತಿರುವ ಪಾಕಿಸ್ತಾನಿ ಕಲಾವಿದರ ಮೇಲೆ ವಾಗ್ದಾಳಿ ನಡೆಸಿರುವ ವಿಎಚ್ ಪಿ ನಾಯಕಿ ಸಾದ್ವಿ ಪ್ರಾಚಿ, ಪಾಕಿಸ್ತಾನಿ ನಟ, ನಟಿಯರು ಅವರ ದೇಶದಲ್ಲಿಯೇ ತಮ್ಮ ಪ್ರತಿಭೆಯನ್ನು ತೋರಿಸಬೇಕು. ಅಲ್ಲಿನ ಕಲಾವಿದರಿಗೆ ಮನ್ನಣೆ ತೋರುವ ಬಾಲಿವುಡ್ ನ ನಟರಾದ ಸಲ್ಮಾನ್ ಖಾನ್, ಶಾರೂಖ್ ಖಾನ್, ಅಮೀರ್ ಖಾನ್ ಪಾಕಿಸ್ತಾನಕ್ಕೆ ಹೋಗಿ ಎಂದು ಹೇಳಿದ್ದಾರೆ.
ಪಾಕಿಸ್ತಾನ ಕಲಾವಿದರಿಗೆ ಭಾರತದಿಂದ ತೊಲಗಿ ಎಂಬ ಶಿವಸೇನಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಸಲ್ಮಾನ್ ಖಾನ್, ಅವರು ಕಲಾವಿದರೇ ಹೊರತು ಭಯೋತ್ಪಾದಕರಲ್ಲ, ಭಾರತ ಸರ್ಕಾರ ವೀಸಾ ನೀಡಿದೆ ಎಂದು ಹೇಳಿದ್ದರು.
ನೆರೆ ರಾಷ್ಟ್ರಗಳೊಂದಿಗೆ ಶಾಂತಿ, ಸೌಹಾರ್ದತೆಯಿಂದ ಇರಬೇಕು ಆದರೆ, ರಾಕ್ಷಸ ಪ್ರವೃತ್ತಿಯ ನೆರೆ ರಾಷ್ಟ್ರಗಳಿಗೆ ಪಾಠ ಕಲಿಸಬೇಕಾದುದೂ ಕೂಡ ಮುಖ್ಯವಾಗಿದೆ ಎಂದಿದ್ದಾರೆ ಸಾದ್ವಿ ಪ್ರಾಚಿ.
ಭಾರತ-ಪಾಕಿಸ್ತಾನ ಇಬ್ಭಾಗಕ್ಕೆ ಮತ್ತು ಕಾಶ್ಮೀರ ವಿವಾದಕ್ಕೆ ಮಹಾತ್ಮಾ ಗಾಂಧಿಯವರು ಕಾರಣ ಎಂದು ಹೇಳಿದ ಸಾದ್ವಿ, ತಮಗೆ ಮಹಾತ್ಮಾ ಗಾಂಧಿ ಯಾವತ್ತಿಗೂ ಆದರ್ಶವಲ್ಲ, ಅವರನ್ನು ಗುಂಡಿಕ್ಕಿ ಸಾಯಿಸಿದ ನಾಥೂರಾಮ್ ಗೋಡ್ಸೆಯವರಿಗೆ ನಾನು ವಂದಿಸುತ್ತೇನೆ, ಅವರನ್ನು ಗೌರವಿಸುತ್ತೇನೆ ಎಂದು ಹೇಳಿದ್ದಾರೆ.
Like us on Facebook The New India Times
POPULAR STORIES :
ಮಹಾಜನಗಳೇ.. ದಸರಾಗೆ ಹೋಗಿ ‘ಆಕಾಶ ಅಂಬಾರಿ’ಯಲ್ಲಿ..!
ವ್ಯಕ್ತಿಯೋರ್ವನ ನಸೀಬು ಬದಲಾಯಿಸಿದ ವಾಂತಿ..!
ಈ ಕ್ರೂರ ಮುಖದ ಶಿಕ್ಷಕನ ಶಿಕ್ಷೆ ನೋಡುದ್ರೆ ನೀವೇ ದಂಗಾಗಿ ಹೋಗ್ತೀರಾ..!
ವಿದ್ಯಾರ್ಥಿಯ ಮೇಲೆ ಲೇಡಿ ಕಂಡಕ್ಟರ್ನ ಗೂಂಡಾಗಿರಿ..! Lady Conductor Fight
ಕೇಳ್ಬೇಡ ಕಣೇ ಸುಮ್ಕಿರೆ…! Cauvery Issue Comedy Song
ಎಚ್ಚರಿಕೆ.. ದೇಶದ ಪ್ರಮುಖ ನಗರಗಳಲ್ಲಿ ಪಾಕ್ ಉಗ್ರರು ದಾಳಿ ನಡೆಸುವ ಸಾಧ್ಯತೆ..!
buy atorvastatin 20mg without prescription buy atorvastatin cheap order atorvastatin sale