ವಿಪಕ್ಷದವರು ನಾವು ಜೀವಂತವಾಗಿ ಇದ್ದೇವೆ ಎಂದು ತೋರಿಸಿಕೊಳ್ಳಲು ಈ ಧರಣಿ !

Date:

ಬೆಂಗಳೂರು: ಅಹೋರಾತ್ರಿ ಧರಣಿ ಅಲ್ಲ ಡ್ರಾಮಾ ಅಷ್ಟೇ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದಲ್ಲಿ ನಾಯಕರಿಲ್ಲ, ಅದು ನಿಷ್ಕ್ರಿಯ ಆಗಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಅದಕ್ಕೆ ಇವರು ಡ್ರಾಮಾ ಮಾಡ್ತಿದ್ದಾರೆ. ಇದು ಅಹೋರಾತ್ರಿ ಧರಣಿ ಅಲ್ಲ ಡ್ರಾಮಾ ಅಷ್ಟೇ.
ವಿಪಕ್ಷದವರು ನಾವು ಜೀವಂತವಾಗಿ ಇದ್ದೇವೆ ಎಂದು ತೋರಿಸಿಕೊಳ್ಳಲು ಈ ಧರಣಿ. ಇನ್ನೂ ಸಾಕಷ್ಟು ಜನರಿಗೆ ಬಿಪಿ, ಶುಗರ್ ಇದೆ. ಆರೋಗ್ಯ ಸರಿಪಡಿಸಿಕೊಳ್ಳಲು ಪಾದಯಾತ್ರೆ ಮಾಡಬಹುದು ಮಾಡಲಿ. ಇನ್ನೂ 20 ವರ್ಷ ಅವರೆಲ್ಲಾ ರಾಜಕಾರಣ ಮಾಡಲು ಫಿಟ್ ಇರಬೇಕು ಎಂದು ವ್ಯಂಗ್ಯವಾಡಿದ್ದಾರೆ.
ಇನ್ನೂ ಮುಡದಲ್ಲಿ 200% ಯಾವುದೇ ಹಗರಣ ನಡೆದಿಲ್ಲ. ಮುಖ್ಯಮಂತ್ರಿಗಳ ಧರ್ಮ ಪತ್ನಿಗೆ ಅವರ ಕುಟುಂಬದಿಂದ ಆಸ್ತಿ ಬಂದಿದೆ. ಈಗ ಕೇಂದ್ರ ಬಜೆಟ್ ವೈಫಲ್ಯ ಮುಚ್ಚಿಕೊಳ್ಳಲು ಮೇಲಿನಿಂದ ಸೂಚನೆ ಬಂದಿದೆ. ಅದಕ್ಕೆ ಇಲ್ಲಿ ಧರಣಿ ನಡೆಯುತ್ತಿದೆ. ಈ ಡ್ರಾಮಾದ ಹಿಂದಿರುವವರು ಯಾರು ಎಂಬುದನ್ನು ಕೆಲವೇ ದಿನಗಳಲ್ಲಿ ಬಹಿರಂಗ ಪಡಿಸುತ್ತೇನೆ ಎಂದು ಅವರು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ ಬೊಮ್ಮಾಯಿ

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ...

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50% ಮುಚ್ಚುವ ಭೀತಿ

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50%...

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು ಮಾತನಾಡಲಿ – ಡಿಕೆ ಶಿವಕುಮಾರ್

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು...

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು:...