ಸೆಕ್ಸ್ ಉದ್ಯಮದಲ್ಲಿ ಚೀನಾ ನಂ.1 ಭಾರತ ನಂ.7..!

Date:

ಚೀನಾ, ಭಾರತ, ಅಮೇರಿಕಾ, ಸ್ಪೇನ್ ಸೇರಿದಂತೆ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ವೇಶ್ಯಾವಾಟಿಕೆ ಹಾಗೂ ಸೆಕ್ಸ್ ಸಂಬಂಧಿಸಿದ ಅನೈತಿಕ ಚಟುವಟಿಕೆಗಳ ವ್ಯವಹಾರವು ಭಾರೀ ಪ್ರಮಾಣದಲ್ಲಿ ಹೆಚ್ಚಿದ್ದು ಬಹು ಕೋಟಿ ಮೌಲ್ಯದ ಉದ್ಯಮವಾಗಿ ಹರಡಿದೆ. ಹವೋಸ್ಕೋಪ್ ರೀಸರ್ಚ್ ಇನ್ಸ್ಟಿಟ್ಯೂಟ್ ಇತ್ತೀಚೆಗೆ ಪ್ರಕಟಿಸಿರುವ ಸಂಶೋಧನಾ ವರದಿಯಲ್ಲಿ ಈ ವಿಷಯ ಬಯಲಾಗಿದ್ದು, ಈ ಕುರಿತಾಗಿ ಅಘಾತಕಾರಿ ವಿಷಯಗಳನ್ನು ಹೊರಹಾಕಿದೆ ನೋಡಿ. ವರದಿಯ ಪ್ರಕಾರ ಚೀನಾದಲ್ಲಿ ಸುಮಾರು 5 ಲಕ್ಷ ಕೋಟಿ ರೂ ಮೌಲ್ಯದ ವ್ಯವಹಾರ ನಡೆಯುತ್ತಿದ್ದು ಮೊದಲ ಸ್ಥಾನದಲ್ಲಿದೆ. ಸುಮಾರು 1 ಲಕ್ಷ ಕೋಟಿ ರೂ ವ್ಯವಹಾರದೊಂದಿಗೆ ಸ್ಪೇನ್ ಎರಡನೇ ಸ್ಥಾನದಲ್ಲಿದ್ದರೆ, ಜಪಾನ್, ಉತ್ತರ ಕೊರಿಯಾ, ಅಮೇರಿಕಾವೂ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿದ್ದು ಭಾರತ 7ನೇ ಸ್ಥಾನದಲ್ಲಿದೆ. ಭಾರತದಲ್ಲಿ ಈ ಉದ್ಯಮ 54 ಸಾವಿರ ಕೋಟಿ ದಾಟಿದೆ ಎಂದು ವರದಿ ಮಾಡಿದೆ.

2014+46 prostitution secondary
ವಿಶೇಷ ಅಂದ್ರೆ ವರಧಿಯಲ್ಲಿ ಪ್ರಮುಖ ಸ್ಥಾನ ಪಡೆದ ರಾಷ್ಟ್ರಗಳಾದ ಚೀನಾ, ಭಾರತ, ದ.ಕೊರಿಯಾ, ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ವೇಶ್ಯಾವಾಟಿಕೆ ನಿಷೇಧಿಸಿದೆ. ಇದರ ನಡುವೆಯೂ ಈ ಉದ್ಯಮ ಹೆಮ್ಮರವಾಗಿ ಬೆಳೆದು ನಿಂತಿದೆ. ಜಪಾನ್ ಮತ್ತು ಅಮೇರಿಕಾ ದೇಶಗಳಲ್ಲಿ ವೇಶ್ಯಾವಾಟಿಕೆ ಕಾನೂನು ಮಾನ್ಯತೆ ಪಡೆದಿದೆ. ಆದರೆ ಸ್ಪೇನ್ ನಲ್ಲಿ ಪಿಂಪಿಂಗ್ ಸೇರಿದಂತೆ ಕೆಲವೊಂದು ವ್ಯವಹಾರಗಳಿಗೆ ನಿರ್ಬಂಧವಿದ್ದರೂ, ವೇಶ್ಯಾ ವಾಟಿಕೆ ಕಾನೂನಿನ ಪ್ರಕಾರ ಅಪರಾಧವಲ್ಲ. ಆದರೆ ಭಾರತದಲ್ಲಿ ವೇಶ್ಯಾವಾಟಿಕೆ ಸೇರಿದಂತೆ ಲೈಂಗಿಕತೆಗೆ ಸಂಬಂಧಿಸಿದ ಎಲ್ಲಾ ವ್ಯವಹಾರಗಳೂ ಕಾನೂನಿನ ಪ್ರಕಾರ ಅಪರಾಧ. ಆದರೆ ನಿರ್ಬಂಧದ ನಡುವೆಯೂ ಚೀನಾ ಮೊದಲ ಸ್ಥಾನ ಪಡೆದುಕೊಂಡಿದೆ.

ಈ ವ್ಯಾಪಾರಿ ಅದೆಂಥಾ “ಬುದ್ಧಿವಂತ ಮೋಸಗಾರ..”! ಇವನ ಮೋಸ ತಿಳಿಯಲು ಈ ವೀಡಿಯೋವನ್ನು ಕನಿಷ್ಟ ಎರಡೆರಡು ಸಲ ಗಮನವಿಟ್ಟು ನೋಡ್ಲೇಬೇಕು..!

ಈ ಗೂಗಲ್ ಟ್ರಿಕ್ಸ್ ಗಳು ನಿಮಗೆ ಗೊತ್ತಾ..!

10,000 ಇದ್ದ ಆದಾಯ 693ಕೋಟಿ ಹೇಗಾಯ್ತು ಗೊತ್ತಾ..?

ಭಾರತದ ಇತಿಹಾಸ ಹಾಗೂ ಅಪೂರ್ವ ಸಾಧನೆಯನ್ನು ತೋರಿಸೋ ಅದ್ಭುತ ಸ್ಯಾಂಡ್ ಆರ್ಟ್.!

ಪಳಪಳನೆ ಹೊಳೆಯುವ ಕೂದಲಿಗಾಗಿ ಕೋಕ ಕೋಲಾ ಬಳಸಿ..!

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...