ಇಂದು ತೆರೆಯಲಿದೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು.. ಬಿಗಿ ಭದ್ರತೆ..!!

Date:

ಇಂದು ತೆರೆಯಲಿದೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು.. ಬಿಗಿ ಭದ್ರತೆ..!!

ಇಂದು ಸಂಜೆ ಕುಂಭ ಮಾಸ ಪೂಜೆ ಹಿನ್ನೆಲೆಯಲ್ಲಿ ಶಬರಿ ಮಲೆ ಸ್ವಾಮಿ ಅಯ್ಯಪ್ಪನ ದೇವಸ್ಥಾನದ ಬಾಗಿಲನ್ನ ತೆರೆಯಲಾಗುತ್ತಿದೆ.. ಮುಂದಿನ ಐದು ದಿನಗಳು ಸ್ವಾಮಿಗೆ ವಿಶೇಷ ಪೂಜೆಯನ್ನ ನಡೆಸಲಾಗುತ್ತಿದ್ದು, ಕಲಾಭಿಷೇಕ, ಸಹಸ್ರ ಕಲಶ ಪೂಜೆ ಸೇರಿದಂತೆ ಹಲವು ಪೂಜಾ ಕಾರ್ಯಕ್ರಮಗಳ ಹಮ್ಮಿಕೊಳ್ಳಲಾಗಿದೆ..

ಸದ್ಯ ಮತ್ತೆ ದೇವಸ್ಥಾನದ ಬಾಗಿಲು ತೆಗೆಯುತ್ತಿರುವುದರಿಂದ ಭಕ್ತರ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆಗಳಿದ್ದು, ಮತ್ತಷ್ಟು ಮಹಿಳಾ ಭಕ್ತರು ಅಯ್ಯಪ್ಪನ ದೇವಸ್ಥಾನ ಪ್ರವೇಶಕ್ಕೆ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.. ಇದಕ್ಕೆ ವಿರೋಧ ವ್ಯಕ್ತವಾಗಿದ್ದು, ಆರ್ ಎಸ್ ಎಸ್ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿದೆ..

ಇದರಿಂದ ಮತ್ತೆ ಅಯ್ಯಪ್ಪನ ಮಲೆಯಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆ ಹೆಚ್ಚಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರವನ್ನ ವಹಿಸಲಾಗಿದ್ದು, ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ..

Share post:

Subscribe

spot_imgspot_img

Popular

More like this
Related

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...