ಬಾಲ್ಯದ ನೆನಪುಗನ್ನು ಕಳೆದುಕೊಂಡಿದ್ದೇನೆ ಎಂದು ಕಂಬನಿ ಮಿಡಿದ ಶಾರುಖ್

Date:

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಕಂಬನಿ ಮಿಡಿದಿದ್ದಾರೆ.
ವಾಜಪೇಯಿ ಅವರ ನಿಧನದಿಂದ ನಾನು ನನ್ನ ಬಾಲ್ಯದ ಭಾಗವನ್ನು ಕಳೆದುಕೊಂಡಿದ್ದೇನೆ ಎಂದು ಶಾರುಖ್ ಹೇಳಿದ್ದಾರೆ.
ದೆಹಲಿಯಲ್ಲಿ ವಾಜಪೇಯಿ ಅವರ ಭಾಷಣ ಇದ್ದಾಗ ನನ್ನ ತಂದೆ ತಪ್ಪದೇ ಅಲ್ಲಿಗೆ ಕರೆದುಕೊಂಡು ಹೋಗುತ್ತಿದ್ದರು. ಅವರ ಭಾಷಣ ಕೇಳುತ್ತಾ ಅವರನ್ನು ನೋಡುತ್ತಾ ನಾನು ಬೆಳೆದೆ.

ವರ್ಷಗಳು ಕಳೆದ ಮೇಲೆ ಅವರ ಜೊತೆ ಕಾಲ ಕಳೆಯುವ ಅವಕಾಶ ದೊರೆಯಿತು, ಆ ವೇಳೆ ನಾನು ಮತ್ತು ಅವರು ಕವಿತೆ, ಸಿನಿಮಾ, ರಾಜಕೀಯ ಹಾಗೂ ನಮ್ಮ ಮಂಡಿನೋವಿನ ಬಗ್ಗೆ ಮಾತನಾಡುತ್ತಿದ್ದೆವು. ಅವರ ಕವಿತೆಯೊಂದಕ್ಕೆ ನಟನೆ ಮಾಡುವ ಅವಕಾಶ ಕೂಡ ಸಿಕ್ಕತು.
ವಾಜಪೇಯಿ ಅವರನ್ನು ಬಾಪ್ ಜೀ ಎಂದು ಕರೆಯಲಾಗುತ್ತಿದ್ದೆವು. ದೇಶ ಅತಿ ದೊಡ್ಡ ನಾಯಕನನ್ನು ಕಳೆದು ಕೊಂಡಿದೆ. ವಯಕ್ತಿಕವಾಗಿ ನಾನು ನನ್ನ ಬಾಲ್ಯಕಳೆದುಕೊಂಡಿದ್ದೇನೆ, ಅವರ ನಗುಮೊಗವನ್ನು ನೋಡುತ್ತಾ ಹಾಗೂ ಅವರ ಕವಿತೆಗಳನ್ನು ಓದುತ್ತಾ ನಾನು ಬೆಳೆದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...