ಇಂದು ಶೀರೂರು ಶ್ರೀಗಳ ಆರಾಧನೆ

Date:

ಜುಲೈ 19ರಂದು ಅನುಮಾನಾಸ್ಪದ ಮರಣವನ್ನಪ್ಪಿದ ಶೀರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ಆರಾಧನೆ ಇಂದು ನಡೆಯಲಿದೆ.
ಶೀರೂರು ಮೂಲಮಠದಲ್ಲಿ ಆರಾಧನಾ ಪ್ರಕ್ರಿಯೆ ನಡೆಯಲಿದೆ. ಪವಮಾನ ಹೋಮ, ನವಕ ಪ್ರಧಾನ ಹೋಮ, ವಿರಾಜ ಮಂತ್ರಹೋಮ ನಡೆಯಲಿದೆ. ಈ ಎಲ್ಲಾ ಪ್ರಕ್ರಿಯೆ ಬಳಿಕ ಮುಖ್ಯ ಪ್ರಾಣ ದೇವರು, ಅನ್ನವಿಠ್ಠಲ ದೇವರಿಗೆ ಎಳನೀರಿನ ಅಭಿಷೇಕ‌ ನಡೆಯಲಿದೆ. ‌

ಆರಾಧನಾ ಪ್ರಕ್ರಿಯೆ ಬಳಿಕ‌ ಅನ್ನದಾನ ನಡೆಯಲಿದೆ. ಶೀರೂರು ಮಠದ ದ್ವಂದ್ವ ಮಠವಾದ ಸೋದೆ‌ ಮಠ ಆರಾಧನಾ ಪ್ರಕ್ರಿಯೆ ಜವಬ್ದಾರಿ ಹೊತ್ತಿದೆ.

Share post:

Subscribe

spot_imgspot_img

Popular

More like this
Related

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...