ಮಗನ ಪ್ರೀತಿ ತಂದೆಯ ಜೀವ ತೆಗೆಯಿತು…!

Date:

ಮಗ ಲವ್ ಮಾಡಿ ಮದ್ವೆ ಆಗಿದ್ದಕ್ಕೆ ತಂದೆ ಜೀವ ಕಳೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ವಡ್ಡರಹಟ್ಟಿ ಗ್ರಾಮದಲ್ಲಿ ನಡೆದಿದೆ.‌


ಗ್ರಾಮದ ದಶರಥ ಎಂಬ ಯುವಕ ಪಕ್ಕದ ಮಾರಕ ಶೆಟ್ಟಿ ಹಳ್ಳಿಯ ಸಿಂಧು ಎಂಬ ಯುವತಿಯನ್ನು ಲವ್ ಮಾಡಿ ಆಕೆಯೊಂದಿಗೆ ನಾಪತ್ತೆಯಾಗಿದ್ದ. ದಶರಥ ಎಲ್ಲಿದ್ದಾನೆಂದು‌ ತಿಳಿಸುವಂತೆ ಆತನ ಮನೆಯವರಿಗೆ ಸಿಂಧು‌‌ ಮನೆಯವರು ಕಿರುಕುಳ ನೀಡಿದ್ದರು ಎನ್ನಲಾಗಿದೆ.

ಇದನ್ನು ಸಹಿಸಲಾಗದೆ ದಶರಥನ ತಂದೆ ಕುಮಾರಪ್ಪ ಮತ್ತು ತಾಯಿ ನೀಲಾವತಿ ವಿಷ ಸೇವಿಸಿದ್ದರು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಶಿವಮೊಗ್ಗದ ಮೆಗಾನ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಕುಮಾರಪ್ಪ ಮೃತಪಟ್ಟಿದ್ದಾರೆ.
ದಶರಥ ಮತ್ತು ಸಿಂಧು ಬೆಂಗಳೂರಿನ ಓಂಶಕ್ತಿ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಪ್ರಾಣ ಬೆದರಿಕೆ ಇರೋದ್ರಿಂದ ಪೊಲೀಸರ ರಕ್ಷಣೆಯಲ್ಲಿ ಗ್ರಾಮಕ್ಕೆ ತೆರಳಿದ್ದಾರೆ.

Share post:

Subscribe

spot_imgspot_img

Popular

More like this
Related

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...