ನಾಳೆಯಿಂದ ಶಿರಾಢಿಯಲ್ಲಿ ಬಸ್ ಸಂಚಾರ

Date:

ನಾಳೆಯಿಂದ ಶಿರಾಢಿಘಾಟ್‌ ನಲ್ಲಿ ಬಸ್ ಸೇರಿದಂತೆ ಪ್ರಯಾಣಿಕರ ಎಲ್ಲಾ ವಾಹನಗಳ ಸಂಚಾರ ಆರಂಭವಾಗಲಿದೆ.

ಅ.3ರಿಂದ ಬಸ್ ಮತ್ತು ಇತರೆ ಪ್ರಯಾಣದ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗುವುದು. ಟ್ರಕ್, ಭಾರಿ ವಾಹನ ಹಾಗೂ ಇತರೆ ಸರಕು ವಾಹನಗಳಿಗೆ ಅವಕಾಶವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.‌
ಹಾಸನ ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿ ಖಾಸಗಿ ಬಸ್ ಸಂಚಾರಕ್ಕೂ ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಶಿರಾಢಿ ಘಾಟಿಯಲ್ಲಿ ಕುಸಿತಗೊಂಡ 12 ಕಡೆಗಳ ಪೈಕಿ 8 ಕಡೆ ಅಪಾಯವಿಲ್ಲ. ಅಪಾಯದ ಸಾಧ್ಯತೆ ಇರುವ ನಾಲ್ಕುಕಡೆಗಳಲ್ಲಿ ಎಚ್ಚರಿಕೆ ವಹಿಸಲಾಗುತ್ತೆ ಅಂತ ತಿಳಿಸಿದ್ದಾರೆ.
ಶಿರಾಢಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದರಿಂದ ಚಾರ್ಮುಡಿಘಾಟ್ ನಲ್ಲಿ ವಾಹನ ಸಂಚಾರ ಹೆಚ್ಚಿತ್ತು. ಇದೀಗ ಶಿರಾಢಿ ಸಂಚಾರ ಆರಂಭವಾದಮೇಲೆ ಚಾರ್ಮುಡಿ ಘಾಟಿಯ ದುರಸ್ತಿ ಕಾರ್ಯ ಕೈಗೊಳ್ಳೋದಾಗಿ ಸೆಂಥಿಲ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ?

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ? ದೇಹದ ಮೇಲೆ ಹುಟ್ಟುಮಚ್ಚೆಗಳು ಇರುವುದು...

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...