ಸಿಎಂ ಪಂಚೆ ಜಾರಿತು‌…! ವೇದಿಕೆಯಲ್ಲೇ ಪಂಚೆ ಕಟ್ಟಿಕೊಂಡ ಸಿದ್ದರಾಮಯ್ಯ…!

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಂಚೆ ಸೊಂಟದಿಂದ ಜಾರಿ, ಅವರು ತುಂಬು ವೇದಿಕೆಯಲ್ಲೇ ಕಟ್ಟಿಕೊಂಡ ಪ್ರಸಂಗ ಕಲಬುರಗಿಯಲ್ಲಿ ನಡಿದಿದೆ.


ಕೆಲವು ದಿನಗಳ ಹಿಂದೆ ನಡದ ಕಾಂಗ್ರೆಸ್ ಸಮಾವೇಶದಲ್ಲಿ ಈ ಘಟನೆ ನಡೆದಿದ್ದು, ಇದೀಗ ಸೋಶಿಯಲ್ ಮೀಡಿಯಾದಲ್ಲಿ ಇದು ವೈರಲ್ ಆಗಿದೆ. ಕಲಬುರಗಿ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಗೆ ಸಿದ್ದರಾಮಯ್ಯ ಬಂದಿದ್ದರು. ಆಗ ಪಂಚೆ ಸೊಂಟದಿಂದ ಜಾರಿದ್ದು ಅನುಭವಕ್ಕೆ ಬಂದಿದ್ದು , ಸಿದ್ಧರಾಮಯ್ಯ ವೇದಿಕೆಯಲ್ಲಿಯೇ ಪಂಚೆಯನ್ನು ಕಟ್ಟಿಕೊಂಡಿದ್ದಾರೆ. ಕಾರ್ಯಕರ್ತರು ಹಾರ ಹಾಕುವಾಗಲೂ ಸಿಎಂ ಪಂಚೆ ಕಟ್ಟಿ ಕೊಳ್ಳುವಲ್ಲಿ ಬ್ಯುಸಿ ಆಗಿದ್ರು…

 

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...