ಸಿಎಂ ಪಂಚೆ ಜಾರಿತು‌…! ವೇದಿಕೆಯಲ್ಲೇ ಪಂಚೆ ಕಟ್ಟಿಕೊಂಡ ಸಿದ್ದರಾಮಯ್ಯ…!

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಂಚೆ ಸೊಂಟದಿಂದ ಜಾರಿ, ಅವರು ತುಂಬು ವೇದಿಕೆಯಲ್ಲೇ ಕಟ್ಟಿಕೊಂಡ ಪ್ರಸಂಗ ಕಲಬುರಗಿಯಲ್ಲಿ ನಡಿದಿದೆ.


ಕೆಲವು ದಿನಗಳ ಹಿಂದೆ ನಡದ ಕಾಂಗ್ರೆಸ್ ಸಮಾವೇಶದಲ್ಲಿ ಈ ಘಟನೆ ನಡೆದಿದ್ದು, ಇದೀಗ ಸೋಶಿಯಲ್ ಮೀಡಿಯಾದಲ್ಲಿ ಇದು ವೈರಲ್ ಆಗಿದೆ. ಕಲಬುರಗಿ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಗೆ ಸಿದ್ದರಾಮಯ್ಯ ಬಂದಿದ್ದರು. ಆಗ ಪಂಚೆ ಸೊಂಟದಿಂದ ಜಾರಿದ್ದು ಅನುಭವಕ್ಕೆ ಬಂದಿದ್ದು , ಸಿದ್ಧರಾಮಯ್ಯ ವೇದಿಕೆಯಲ್ಲಿಯೇ ಪಂಚೆಯನ್ನು ಕಟ್ಟಿಕೊಂಡಿದ್ದಾರೆ. ಕಾರ್ಯಕರ್ತರು ಹಾರ ಹಾಕುವಾಗಲೂ ಸಿಎಂ ಪಂಚೆ ಕಟ್ಟಿ ಕೊಳ್ಳುವಲ್ಲಿ ಬ್ಯುಸಿ ಆಗಿದ್ರು…

 

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...