ರಾಜ್ಯದಲ್ಲಿ ಜಾರಿಗೆ ತಂದಿರುವ ದ್ವಿ-ಚಕ್ರ ವಾಹನಗಳ ಸವಾರರು ಹಾಗೂ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ನಿಯಮಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಟೀಕೆಗಳು ಹರಿದಾಡುತ್ತಿವೆ..! ಹೆಲ್ಮೆಟ್ ಕುರಿತ ಜೋಕುಗಳೂ ಮೂಡಿ ಬರ್ತಿವೆ…! ಈ ಹೆಲ್ಮೆಟ್ ನಿಯಮಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಸ್ಪಷ್ಟನೆ ನೀಡಲು ಮುಂದಾಗಿದ್ದು ತಮ್ಮ ಅಧಿಕೃತ ಫೇಸ್ಬುಕ್ ಪೇಜಲ್ಲಿ ಈ ಕುರಿತು ಬರೆದಿದ್ದಾರೆ. ಅವರು ಹೇಳುವಂತೆ ಇದು ಸುಪ್ರೀಂ ಕೋರ್ಟ್ ಆದೇಶ, ಹೆಲ್ಮೆಟ್ ತಯಾರಿಕರು, ವಿತರಕರು ಮತ್ತು ಮಾರಾಟಗಾರರಿಗೆ ಲಾಭ ಮಾಡಿಕೊಡಲು ಈ ನಿಯಮ ಜಾರಿಗೆ ತಂದಿಲ್ಲ..! ಹೀಗೆಂದು ನನ್ನ ಬಗ್ಗೆ ಆರೋಪ ಮಾಡಲಾಗ್ತಾ ಇದೆ..! ಅಂತೆಲ್ಲಾ ವಿವರವಾಗಿ ಹೆಲ್ಮೆಟ್ ಜಾರಿಯನ್ನು ಸಮಥರ್ಿಸಿಕೊಂಡಿದ್ದಾರೆ..! ಅವರು ಏನು ಹೇಳಿದ್ದಾರೋ ಅದರ ಪೂರ್ಣಪಾಠ ಇಲ್ಲಿದೆ..! ಓದಿ..
Download Android App Now Click Here
Like us on Facebook The New India Times
www.facebook.com/thenewindiantimes
TNIT Whats App No : 97316 23333
Send Your Stories to : tnitkannada@gmail.com
ಇಬ್ಬರ ಜೇಬಲ್ಲೂ ಉಳಿದಿದ್ದು ಮುನ್ನೂರು ರೂಪಾಯಿ ಮಾತ್ರ..! ಆದ್ರೆ…..
ಸಿಸಿಟಿವಿಯಲ್ಲಿ ಸೆರೆಯಾಯ್ತು ಸೊಸೆಯ ಕ್ರೌರ್ಯ..! ಸೊಸೆಯಿಂದಲೇ ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ..!