ಹೆಲ್ಮೆಟ್ ರೂಲ್ಸ್ ಕೋರ್ಟ್ ಹೇಳ್ತು ನಾವು ಮಾಡಿದ್ವಿ ಅಷ್ಟೇ..

Date:

ರಾಜ್ಯದಲ್ಲಿ ಜಾರಿಗೆ ತಂದಿರುವ ದ್ವಿ-ಚಕ್ರ ವಾಹನಗಳ ಸವಾರರು ಹಾಗೂ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ನಿಯಮಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಟೀಕೆಗಳು ಹರಿದಾಡುತ್ತಿವೆ..! ಹೆಲ್ಮೆಟ್ ಕುರಿತ ಜೋಕುಗಳೂ ಮೂಡಿ ಬರ್ತಿವೆ…! ಈ ಹೆಲ್ಮೆಟ್ ನಿಯಮಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಸ್ಪಷ್ಟನೆ ನೀಡಲು ಮುಂದಾಗಿದ್ದು ತಮ್ಮ ಅಧಿಕೃತ ಫೇಸ್ಬುಕ್ ಪೇಜಲ್ಲಿ ಈ ಕುರಿತು ಬರೆದಿದ್ದಾರೆ. ಅವರು ಹೇಳುವಂತೆ ಇದು ಸುಪ್ರೀಂ ಕೋರ್ಟ್ ಆದೇಶ, ಹೆಲ್ಮೆಟ್ ತಯಾರಿಕರು, ವಿತರಕರು ಮತ್ತು ಮಾರಾಟಗಾರರಿಗೆ ಲಾಭ ಮಾಡಿಕೊಡಲು ಈ ನಿಯಮ ಜಾರಿಗೆ ತಂದಿಲ್ಲ..! ಹೀಗೆಂದು ನನ್ನ ಬಗ್ಗೆ ಆರೋಪ ಮಾಡಲಾಗ್ತಾ ಇದೆ..! ಅಂತೆಲ್ಲಾ ವಿವರವಾಗಿ ಹೆಲ್ಮೆಟ್ ಜಾರಿಯನ್ನು ಸಮಥರ್ಿಸಿಕೊಂಡಿದ್ದಾರೆ..! ಅವರು ಏನು ಹೇಳಿದ್ದಾರೋ ಅದರ ಪೂರ್ಣಪಾಠ ಇಲ್ಲಿದೆ..! ಓದಿ..

siddaramiah-on-helmet

 

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

ಇಬ್ಬರ ಜೇಬಲ್ಲೂ ಉಳಿದಿದ್ದು ಮುನ್ನೂರು ರೂಪಾಯಿ ಮಾತ್ರ..! ಆದ್ರೆ…..

ಸಿಸಿಟಿವಿಯಲ್ಲಿ ಸೆರೆಯಾಯ್ತು ಸೊಸೆಯ ಕ್ರೌರ್ಯ..! ಸೊಸೆಯಿಂದಲೇ ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ..!

 

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...