ಹೆಲ್ಮೆಟ್ ರೂಲ್ಸ್ ಕೋರ್ಟ್ ಹೇಳ್ತು ನಾವು ಮಾಡಿದ್ವಿ ಅಷ್ಟೇ..

Date:

ರಾಜ್ಯದಲ್ಲಿ ಜಾರಿಗೆ ತಂದಿರುವ ದ್ವಿ-ಚಕ್ರ ವಾಹನಗಳ ಸವಾರರು ಹಾಗೂ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ನಿಯಮಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಟೀಕೆಗಳು ಹರಿದಾಡುತ್ತಿವೆ..! ಹೆಲ್ಮೆಟ್ ಕುರಿತ ಜೋಕುಗಳೂ ಮೂಡಿ ಬರ್ತಿವೆ…! ಈ ಹೆಲ್ಮೆಟ್ ನಿಯಮಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಸ್ಪಷ್ಟನೆ ನೀಡಲು ಮುಂದಾಗಿದ್ದು ತಮ್ಮ ಅಧಿಕೃತ ಫೇಸ್ಬುಕ್ ಪೇಜಲ್ಲಿ ಈ ಕುರಿತು ಬರೆದಿದ್ದಾರೆ. ಅವರು ಹೇಳುವಂತೆ ಇದು ಸುಪ್ರೀಂ ಕೋರ್ಟ್ ಆದೇಶ, ಹೆಲ್ಮೆಟ್ ತಯಾರಿಕರು, ವಿತರಕರು ಮತ್ತು ಮಾರಾಟಗಾರರಿಗೆ ಲಾಭ ಮಾಡಿಕೊಡಲು ಈ ನಿಯಮ ಜಾರಿಗೆ ತಂದಿಲ್ಲ..! ಹೀಗೆಂದು ನನ್ನ ಬಗ್ಗೆ ಆರೋಪ ಮಾಡಲಾಗ್ತಾ ಇದೆ..! ಅಂತೆಲ್ಲಾ ವಿವರವಾಗಿ ಹೆಲ್ಮೆಟ್ ಜಾರಿಯನ್ನು ಸಮಥರ್ಿಸಿಕೊಂಡಿದ್ದಾರೆ..! ಅವರು ಏನು ಹೇಳಿದ್ದಾರೋ ಅದರ ಪೂರ್ಣಪಾಠ ಇಲ್ಲಿದೆ..! ಓದಿ..

siddaramiah-on-helmet

 

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

ಇಬ್ಬರ ಜೇಬಲ್ಲೂ ಉಳಿದಿದ್ದು ಮುನ್ನೂರು ರೂಪಾಯಿ ಮಾತ್ರ..! ಆದ್ರೆ…..

ಸಿಸಿಟಿವಿಯಲ್ಲಿ ಸೆರೆಯಾಯ್ತು ಸೊಸೆಯ ಕ್ರೌರ್ಯ..! ಸೊಸೆಯಿಂದಲೇ ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ..!

 

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...