ಸಿದ್ದರಾಮಯ್ಯ ಸ್ಪರ್ಧೆ ಈ ಕ್ಷೇತ್ರದಿಂದ ಬಹುತೇಕ ಖಚಿತ

Date:

ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಬಹುತೇಕ ಖಚಿತವಾಗಿದ್ದು, ಈ ಬಗ್ಗೆ ಜನವರಿ ತಿಂಗಳ ಮೊದಲ ವಾರದಲ್ಲಿ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ.

ನಿನ್ನೆ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಭರ್ಜರಿ ಸಂಚರಿಸಿದ್ದು, ಪ್ರತಿ ಗ್ರಾಮದಲ್ಲಿಯೂ ಸಿದ್ದರಾಮಯ್ಯಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.

ಸಿದ್ದರಾಮಯ್ಯ ಪ್ರವಾಸ ಕೈಗೊಂಡ ಸ್ಥಳಗಳಲ್ಲಿ ಯತೀಂದ್ರ ಕೂಡ ಹಾಜರಿದ್ದು, ಪುತ್ರನ ಕಾರ್ಯ ವೈಖರಿ ಬಗ್ಗೆ ಜನರ ಮುಂದೆಯೇ ಸಿದ್ದರಾಮಯ್ಯ ಶಹಬ್ಬಾಸ್ ಗಿರಿ ನೀಡಿದ್ದಾರೆ.

ಇಂದು ಕೂಡ ವರುಣಾ ಕ್ಷೇತ್ರದ ವಿವಿಧ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗುತ್ತಿದ್ದು, ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ರೆಡಿಯಾಗ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...