ಬೆಳಗಾವಿ ನಮ್ಮದು.. ಒಂದಿಂಚೂ ಜಾಗ ಬಿಟ್ಟು ಕೊಡಲ್ಲ

Date:

ಬೆಳಗಾವಿ ನಮ್ಮದು.. ಒಂದಿಂಚೂ ಜಾಗ ಬಿಟ್ಟು ಕೊಡಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದ ಅವರು, ಗಡಿ ಸಂಬಂಧ ಮಹಾರಾಷ್ಟ್ರ ಪುಂಡಾಟಿಕೆ ಮೆರೆಯುತ್ತಿದೆ. ಪ್ರಧಾನಿಯಿಂದ ಬುದ್ಧಿ ಹೇಳಿಸುವ ಧೈರ್ಯ ರಾಜ್ಯ ಬಿಜೆಪಿಗೆ ಇಲ್ಲ. 2 ಕಡೆ ಬಿಜೆಪಿಯೇ ಇದ್ದರೂ ಗಡಿಯಲ್ಲಿ ಯಾಕೆ ಗಲಾಟೆ ನಡೆಯುತ್ತಿದೆ..? ಇಬ್ಬರು ಮಾತಾಡಿಕೊಂಡೇ ಪುಂಡಾಟಿಕೆ ನಡೆಸಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವಂತೆ ಮಾಡುತ್ತಿದ್ದಾರಾ..? ಗಡಿ ವಿವಾದದ ಬಗ್ಗೆ ಒಳ್ಳೆಯ ಲಾಯರ್ ಇಟ್ಟು ವಾದ ಮಾಡಿಸಬೇಕು. ಪ್ರಧಾನಿ ಬಳಿಗೆ ಸಿಎಂ ಹೋಗಿ ನೈಜ ಸ್ಥಿತಿ ವಿವರಿಸಿ ಪರಿಸ್ಥಿತಿ ನಿಯಂತ್ರಿಸಬೇಕು. ಮಹಾಜನ್ ವರದಿಯೇ ಅಂತಿಮ.. ಬೆಳಗಾವಿ ನಮ್ಮದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...