ಚಕ್ರತೀರ್ಥ ವಿರುದ್ಧ ಸಿದ್ದರಾಮಯ್ಯ ಮತ್ತೆ ಗರ್ಜನೆ

Date:

ಬೆಂಗಳೂರು : ರೋಹಿತ್ ಚಕ್ರತೀರ್ಥ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಗುಡುಗಿದ್ದಾರೆ. ವಿಸರ್ಜನೆ ಮಾಡಬೇಕಾಗಿರುವುದು ಪರಿಷ್ಕೃತ ಪಠ್ಯವನ್ನು. ಅವಧಿ ಮುಗಿದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ ಎಂದು ಸರ್ಕಾರಕ್ಕೆ ಸಿದ್ದು ತರಾಟೆಗೆ ತೆಗೆದುಕೊಂಡಿದ್ದಾರೆ.

 

ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಿದ್ದು, ಪೂರ್ವಗ್ರಹ ಪೀಡಿತ ಅಧ್ಯಕ್ಷನನ್ನುಕಿತ್ತುಹಾಕಲಾಗಿದೆ. ಆ ಸಮಿತಿ ಶಿಫಾರಸು ಮಾಡಿದ ಪಠ್ಯವನ್ನು ಹೇಗೆ ಒಪ್ಪಲು ಸಾಧ್ಯ..? ಗೊಂದಲ ಪರಿಹರಿಸುವ ಸ್ಪಷ್ಟತೆ ಸಿಎಂ ಅವರ ಮಾತಿನಲ್ಲಿರಬೇಕು. ಶಿಕ್ಷಕರು ಬೋಧಿಸಲಿರುವುದು ಹಳೆಯ ಪಠ್ಯವೇ.? ಪರಿಷ್ಕೃತ ಪಠ್ಯವೇ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...