ಚಕ್ರತೀರ್ಥ ವಿರುದ್ಧ ಸಿದ್ದರಾಮಯ್ಯ ಮತ್ತೆ ಗರ್ಜನೆ

Date:

ಬೆಂಗಳೂರು : ರೋಹಿತ್ ಚಕ್ರತೀರ್ಥ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಗುಡುಗಿದ್ದಾರೆ. ವಿಸರ್ಜನೆ ಮಾಡಬೇಕಾಗಿರುವುದು ಪರಿಷ್ಕೃತ ಪಠ್ಯವನ್ನು. ಅವಧಿ ಮುಗಿದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ ಎಂದು ಸರ್ಕಾರಕ್ಕೆ ಸಿದ್ದು ತರಾಟೆಗೆ ತೆಗೆದುಕೊಂಡಿದ್ದಾರೆ.

 

ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಿದ್ದು, ಪೂರ್ವಗ್ರಹ ಪೀಡಿತ ಅಧ್ಯಕ್ಷನನ್ನುಕಿತ್ತುಹಾಕಲಾಗಿದೆ. ಆ ಸಮಿತಿ ಶಿಫಾರಸು ಮಾಡಿದ ಪಠ್ಯವನ್ನು ಹೇಗೆ ಒಪ್ಪಲು ಸಾಧ್ಯ..? ಗೊಂದಲ ಪರಿಹರಿಸುವ ಸ್ಪಷ್ಟತೆ ಸಿಎಂ ಅವರ ಮಾತಿನಲ್ಲಿರಬೇಕು. ಶಿಕ್ಷಕರು ಬೋಧಿಸಲಿರುವುದು ಹಳೆಯ ಪಠ್ಯವೇ.? ಪರಿಷ್ಕೃತ ಪಠ್ಯವೇ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...

ಮಹಿಳೆಯರೇ, ರೋಸ್‌ ವಾಟರ್‌ ಬಳಕೆಯ ಮೊದಲು ಈ ವಿಷಯ ತಿಳಿದಿರಲಿ

ಮಹಿಳೆಯರೇ, ರೋಸ್‌ ವಾಟರ್‌ ಬಳಕೆಯ ಮೊದಲು ಈ ವಿಷಯ ತಿಳಿದಿರಲಿ ಸೌಂದರ್ಯಕ್ಕೆ ರೋಸ್‌...

ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಷ

ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಷ ನವದೆಹಲಿ: ಇತ್ತೀಚಿನ ದಿನಗಳಲ್ಲಿ...