ಚಕ್ರತೀರ್ಥ ವಿರುದ್ಧ ಸಿದ್ದರಾಮಯ್ಯ ಮತ್ತೆ ಗರ್ಜನೆ

Date:

ಬೆಂಗಳೂರು : ರೋಹಿತ್ ಚಕ್ರತೀರ್ಥ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಗುಡುಗಿದ್ದಾರೆ. ವಿಸರ್ಜನೆ ಮಾಡಬೇಕಾಗಿರುವುದು ಪರಿಷ್ಕೃತ ಪಠ್ಯವನ್ನು. ಅವಧಿ ಮುಗಿದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ ಎಂದು ಸರ್ಕಾರಕ್ಕೆ ಸಿದ್ದು ತರಾಟೆಗೆ ತೆಗೆದುಕೊಂಡಿದ್ದಾರೆ.

 

ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಿದ್ದು, ಪೂರ್ವಗ್ರಹ ಪೀಡಿತ ಅಧ್ಯಕ್ಷನನ್ನುಕಿತ್ತುಹಾಕಲಾಗಿದೆ. ಆ ಸಮಿತಿ ಶಿಫಾರಸು ಮಾಡಿದ ಪಠ್ಯವನ್ನು ಹೇಗೆ ಒಪ್ಪಲು ಸಾಧ್ಯ..? ಗೊಂದಲ ಪರಿಹರಿಸುವ ಸ್ಪಷ್ಟತೆ ಸಿಎಂ ಅವರ ಮಾತಿನಲ್ಲಿರಬೇಕು. ಶಿಕ್ಷಕರು ಬೋಧಿಸಲಿರುವುದು ಹಳೆಯ ಪಠ್ಯವೇ.? ಪರಿಷ್ಕೃತ ಪಠ್ಯವೇ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...