ಮಳವಳ್ಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ

Date:

ಮಳವಳ್ಳಿಯಲ್ಲಿ ಬಾಲಕಿ ಮೇಲೆ ಕೊಲೆ ಪ್ರಕರಣ , ಮೃತ ಬಾಲಕಿ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ .ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಬಾಲಕಿ ನಿವಾಸಕ್ಕೆ ಭೇಟಿ ನೀಡಿದ್ದಾರೆ . ಬಾಲಕಿ ಕುಟುಂಬದ ಸಿದ್ದರಾಮಯ್ಯ ಮಾತಕತೆ ನಡೆಸಿ ಸಾಂತ್ವನ ಹೇಳಿದರು . ಸಿದ್ದರಾಮಯ್ಯ ಮುಂದೆ ಮೃತ ಬಾಲಕಿಯ ಕುಟುಂಬಸ್ಥರು ತಮ್ಮ ನೋವನ್ನ ಪರಿಪರಿಯಾಗಿ ಹೇಳಿದ್ದಾರೆ. ನ್ಯಾಯ ಕೊಡಿಸುವಂತೆ ಸಿದ್ದರಾಮಯ್ಯ ಬಳಿ ಕುಟುಂಬಸ್ಥರ ಮನವಿ ಮಾಡಿದ್ದಾರೆ . ಇನ್ನೂ ಸಿದ್ದರಾಮಯ್ಯ ಬಾಲಕಿ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಕೊಟ್ಟಿದ್ದಾರೆ . ಈ ವೇಳೆ ಮಾಜಿ ಸಚಿವ ಚಲುವರಾಯಸ್ವಾಮಿ 50 ಸಾವಿರ ಪರಿಹಾರ .

ಈ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ” ಆರೋಪಿಗೆ ಮರಣದಂಡನೆ ಶಿಕ್ಷೆಯಾಗಿದೆ .10 ವರ್ಷದ ಬಾಲಕಿ ಮೇಲೆ ನಡೆದಿರುವ ಈ ಕೃತ್ಯ ಸರಿಯಲ್ಲ . ಪ್ರಾಣಿಗಳು, ರಾಕ್ಷಸರು ಕೂಡ ಈ ರೀತಿ ಕೃತ್ಯ ಎಸಗುವುದಿಲ್ಲ .
ಇದು ಅಕ್ಷಮ್ಯ ಅಪರಾಧ, ಬಾಲಕಿ ಕುಟುಂಬಸ್ಥರ ಜೊತೆ ಮಾತಾಡಿದೆ . ಆಗಬೇಕು, ಯಾರೂ ಈ ಕೆಲಸ ಮಾಡಬಾರದು.ಹೆಣ್ಣು ಮಕ್ಕಳ ಶಾಲೆ ಮತ್ತು ಟ್ಯೂಷನ್‌ಗಳಿಗೆ ಶಿಕ್ಷಕರ ಮೇಲೆ ನಂಬಿಕೆ, ವಿಶ್ವಾಸ ಇಟ್ಟು ಟ್ಯೂಷನ್‌ಗೆ ಹೋಗುತ್ತಾರೆ .ಗುರುಗಳೇ ಈ ರೀತಿ ಆದರೆ, ಬೇಲಿನೇ ಎದ್ದು ಹೊಲ ಮೇಯ್ದಂಗೆ
ಅವನು ಪ್ರಾಣಿ ಇದ್ದಾನೆ, ಯಾವುದೇ ಪ್ರಾಣಿ ಸಮಾಜದಲ್ಲಿ ಉಳಿಯುವುದಿಲ್ಲ . ಯಾರನ್ನು ಉಳಿಸಬಾರದು, ಮರಣದಂಡನೆ ಕೊಡಬೇಕು . ಅತ್ಯಾಚಾರ
, ಕೊಲೆ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು ” ಎಂದು ಬಾಲಕಿ ಮನೆಗೆ ಭೇಟಿ ನೀಡಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ .

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...