ಮೈಸೂರು ಜಿಲ್ಲಾ ಪ್ರವಾಸದಲ್ಲಿ ಸಿದ್ದರಾಮಯ್ಯ

Date:

ಎರಡು ದಿನಗಳ ಕಾಲ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸಕ್ಕೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ‌ನಿವಾಸ ರಾಜಕೀಯ ಚಟುವಟಿಕೆಗಳ ಕೇಂದ್ರ ಬಿಂದುವಾಗಿದೆ. ಮೈಸೂರಿನಲ್ಲಿರುವ ಸಿದ್ದರಾಮಯ್ಯ ನಿವಾಸದತ್ತ ಟಿಕೆಟ್ ಆಕಾಂಕ್ಷಿಗಳು ದೌಡಾಯಿಸಿ ಸುದೀರ್ಘ ಚರ್ಚೆ ನಡೆಸಿದಾರೆ. ಗುಂಡ್ಲುಪೇಟೆ ಟಿಕೆಟ್ ಆಕಾಂಕ್ಷಿ ಹೆಚ್ ಎಂ ಗಣೇಶ್ ಪ್ರಸಾದ್, ಕೆ ಆರ್ ಕ್ಷೇತ್ರದ ಆಕಾಂಕ್ಷಿ ಪ್ರದೀಪ್ ಕುಮಾರ್, ಕೆ ಆರ್ ನಗರ ಕ್ಷೇತ್ರದ ಆಕಾಂಕ್ಷಿ ಡಿ ರವಿಶಂಕರ್, ಚಾಮರಾಜ ಕ್ಷೇತ್ರದ ಆಕಾಂಕ್ಷಿ ಹರೀಶ್ ಗೌಡ, ಚಾಮುಂಡೇಶ್ವರಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಕೆ ಮರಿಗೌಡ ಆಗಮಿಸಿ, ಮುಂದಿನ ಚುನಾವಣೆ ಬಗ್ಗೆ ಸಮಗ್ರವಾಗಿ ಚರ್ಚಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...