ಬೆಂಗಳೂರು : ರೋಹಿತ್ ಚಕ್ರತೀರ್ಥ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಗುಡುಗಿದ್ದಾರೆ. ವಿಸರ್ಜನೆ ಮಾಡಬೇಕಾಗಿರುವುದು ಪರಿಷ್ಕೃತ ಪಠ್ಯವನ್ನು. ಅವಧಿ ಮುಗಿದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ ಎಂದು ಸರ್ಕಾರಕ್ಕೆ ಸಿದ್ದು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಿದ್ದು, ಪೂರ್ವಗ್ರಹ ಪೀಡಿತ ಅಧ್ಯಕ್ಷನನ್ನುಕಿತ್ತುಹಾಕಲಾಗಿದೆ. ಆ ಸಮಿತಿ ಶಿಫಾರಸು ಮಾಡಿದ ಪಠ್ಯವನ್ನು ಹೇಗೆ ಒಪ್ಪಲು ಸಾಧ್ಯ..? ಗೊಂದಲ ಪರಿಹರಿಸುವ ಸ್ಪಷ್ಟತೆ ಸಿಎಂ ಅವರ ಮಾತಿನಲ್ಲಿರಬೇಕು. ಶಿಕ್ಷಕರು ಬೋಧಿಸಲಿರುವುದು ಹಳೆಯ ಪಠ್ಯವೇ.? ಪರಿಷ್ಕೃತ ಪಠ್ಯವೇ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ
order lipitor 10mg online cheap atorvastatin 10mg drug atorvastatin 40mg cheap