ಬೆಂಗಳೂರು : ಬೆಂಗಳೂರಿನ ಅವೆನ್ಯೂ ರಸ್ತೆಯ ಖಾದಿ ಭಂಡಾರ್ ಮಳಿಗೆಯಲ್ಲಿ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪಂಚೆಗಳನ್ನು ಖರೀದಿ ಮಾಡಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಪಂಚೆಗಳನ್ನು ಖಾದಿ ಭಂಡಾರದಲ್ಲಿ ಖರೀದಿ ಮಾಡಿದ್ದು, ಒಂದು ಪಂಚೆಗೆ 650 ರೂಪಾಯಿ ಕೊಟ್ಟಿದ್ದಾರೆ. ಇನ್ನೂ ಬಟ್ಟೆಗಳಿಗೆ ಡಿಸ್ಕೌಂಟ್ ಇಲ್ವ ಅಂತ ಅಂಗಡಿಯವರಿಗೆ ಸಿದ್ದರಾಮಯ್ಯ ಪ್ರಶ್ನಿಸಿದ್ದು, ಈ ಹಿನ್ನೆಲೆ ಅಂಗಡಿಯವರು ಸಿದ್ದರಾಮಯ್ಯ ಅವರು ಖರೀದಿ ಮಾಡಿದ ಬಟ್ಟೆಗೆ 40% ಡಿಸ್ಕೌಂಟ್ ಕೊಟ್ಟಿದ್ದಾರೆ. ಇನ್ನೂ ಸಿದ್ದರಾಮಯ್ಯ ಅವರು ಬಟ್ಟೆ ಖರೀದಿಗೆ ಬರುತ್ತಿದ್ದಂತೆ ಅಲ್ಲಿದ್ದ ಸ್ಥಳೀಯರು, ವೀಡಿಯೊ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಎಲ್ಲೆಡೆ ವೈರಲ್ ಆಗಿದೆ.
Latest article
ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್ ದಾಖಲು !
ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದಾಖಲಾದ ಎರಡನೇ ಪ್ರಕರಣವಾಗಿದೆ. ಸಂಸದ ಪ್ರಜ್ವಲ್ ರೇವಣ್ಣ...
ಕುಡಿದ ಅಮಲಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ.!
ಬೆಂಗಳೂರು: ಕುಡಿದ ಅಮಲಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ನಾಗಶೆಟ್ಟಳ್ಳಿಯಲ್ಲಿ ತಡರಾತ್ರಿ ಜರುಗಿದೆ. ಸ್ನೇಹಿತನನ್ನೆ ರೌಡಿಶೀಟರ್ ಕೊಲೆ ಮಾಡಿದ್ದಾನೆ. ಮೂರ್ತಿ (45) ಕೊಲೆಯಾದ ಆಟೋ ಡ್ರೈವರ್. ಮೂರ್ತಿಗೆ ರೌಡಿಶೀಟರ್ ಶರಣಪ್ಪ ಎಂಬಾತ...
ಹೆಚ್.ಡಿ.ರೇವಣ್ಣಗೆ ಮತ್ತೊಂದು ಸಂಕಷ್ಟ: ಮಾಜಿ ಸಚಿವರ ವಿರುದ್ಧ ಕಿಡ್ನಾಪ್ ಕೇಸ್
ಮೈಸೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ. ಎಚ್.ಡಿ ರೇವಣ್ಣ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿದೆ. ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ...